ಗದಗ: ಜಿಲ್ಲೆಯ ಕೋಟುಮಚಗಿ ಗ್ರಾಮದ ವಾರ್ಡ ಸಂಖ್ಯೆ 1 ಮತ್ತು 2 , ಗದಗ ತಾಲ್ಲೂಕಿನ ಹರ್ತಿ ಗ್ರಾಮದ ವಾರ್ಡ ನಂ. 1ದ ನಾವಳ್ಳಿ ಕುಟುಂಬದವರ ಪ್ರದೇಶ, ಪೂಜಾರ ಪ್ರದೇಶ, ರೋಣ ತಾಲೂಕಿನ ಕುರಡಗಿ ಗ್ರಾಮ ಪಂಚಾಯತಿ ವಾರ್ಡ ಸಂಖ್ಯೆ 2, ಶಿರಹಟ್ಟಿ ಪಟ್ಟಣದ ವಾರ್ಡ ಸಂಖ್ಯೆ 6 ಆಜಾದ ಕಾಲನಿ, ಗದಗ ಬೆಟಗೇರಿ ನಗರಸಭೆಯ ವಾರ್ಡ ನಂ.1 ಎಸ್.ಎಂ.ಕೃಷ್ಣಾನಗರ, ಈ ಏಳು ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಕಂಟೇನ್ಮೆಂಟ್ ಪ್ರದೇಶವೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.
You May Also Like
ಶಿಘ್ರವೇ ನೇಕಾರರಿಗೆ ಸಹಾಯಧನ ನೀಡಿ
ನೇಕಾರರಿಗೆ ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವ ಬಂಧು ವಿದ್ಯುತ್ ಮಗ್ಗಗಳ ನೇಕಾರರ ಸಂಘದ ಕಾರ್ಯಕರ್ತು ಪ್ರತಿಭಟನೆ ನಡೆಸಿದರು. ಉಪ ನಿರ್ದೇಶಕರ ಕಚೇರಿ ಎದುರು ಸರ್ಕಾರದ ವಿರುದ್ಧ ಪ್ರತಿಭಟಿಸಿ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
- ಉತ್ತರಪ್ರಭ
- January 28, 2021