ಗದಗ: ಜಿಲ್ಲೆಯ ಕೋಟುಮಚಗಿ ಗ್ರಾಮದ ವಾರ್ಡ ಸಂಖ್ಯೆ 1 ಮತ್ತು 2 , ಗದಗ ತಾಲ್ಲೂಕಿನ ಹರ್ತಿ ಗ್ರಾಮದ ವಾರ್ಡ ನಂ. 1ದ ನಾವಳ್ಳಿ ಕುಟುಂಬದವರ ಪ್ರದೇಶ, ಪೂಜಾರ ಪ್ರದೇಶ, ರೋಣ ತಾಲೂಕಿನ ಕುರಡಗಿ ಗ್ರಾಮ ಪಂಚಾಯತಿ ವಾರ್ಡ ಸಂಖ್ಯೆ 2, ಶಿರಹಟ್ಟಿ ಪಟ್ಟಣದ ವಾರ್ಡ ಸಂಖ್ಯೆ 6 ಆಜಾದ ಕಾಲನಿ, ಗದಗ ಬೆಟಗೇರಿ ನಗರಸಭೆಯ ವಾರ್ಡ ನಂ.1 ಎಸ್.ಎಂ.ಕೃಷ್ಣಾನಗರ, ಈ ಏಳು ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಕಂಟೇನ್‌ಮೆಂಟ್ ಪ್ರದೇಶವೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಂತ್ರಸ್ತರಿಗೆ ನ್ಯಾಯ ದೊರಕುವುದೇ…?

ನೌಶಾದ್ ಜನ್ನತ್ತ ಮೂಲತಃ ಕೊಡಗಿನವರು. ನೆರೆ ಸಂದರ್ಭದಿಂದ ಈವರೆಗೆ ಕೊಡುಗಿನ ನೋವಿಗೆ ತಮ್ಮ ತಂಡದೊಂದಿದೆ ಧ್ವನಿಯಾಗುತ್ತಿದ್ದಾರೆ. ನೌಶಾದ್ ಬರೆದ ಸಂತ್ರಸ್ತರಿಗೆ ನ್ಯಾಯ ದೊರಕುವುದೇ..? ಎನ್ನುವ ಲೇಖನ ನಿಮ್ಮ ಉತ್ತರಪ್ರಭದ, ಉತ್ತರ ವಿಶೇಷದಲ್ಲಿ….

ಒಂದೇ ದಿನ ದಾಖಲೆಯ ಸೋಂಕಿತರನ್ನು ಹೊಂದಿದ ಭಾರತ!

ಬೆಂಗಳೂರು: ವಿಶ್ವ ಸೇರಿದಂತೆ ದೇಶದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿದೆ. ದೇಶದಲ್ಲಿ ಮಹಾಮಾರಿ ಸೋಂಕಿತರ ಸಂಖ್ಯೆ…

ಪಿಯುಸಿ: ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಅವಕಾಶ

ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳು ಓ.ಎಂ.ಆರ್ ಅರ್ಜಿಗಾಗಿ ಕಾಯದೆ ಫಲಿತಾಂಶ ಪಟ್ಟಿ ಆಧಾರದ ಮೇಲೆ ಅನುತ್ತೀರ್ಣ ವಿಷಯಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಈ ಕೆಳಗಿನಂತೆ ಶುಲ್ಕ ಭರಣಾ ಮಾಡಲು ತಿಳಿಸಲಾಗಿದೆ.

ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಮಹತ್ವದ್ದು : ವಿ.ಎಫ್.ಅಂಗಡಿ

ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮ.