ಗದಗ: ನೂತನವಾಗಿ ವಕೀಲಿ ವೃತ್ತಿ ಆರಂಭಿಸಿದ ಹಿಂದುಳಿದ ವರ್ಗದ ಕಾನೂನು ಪದವೀಧರರ ಮಾಸಿಕ ಶಿಷ್ಯವೇತನ ತಡೆ ಹಿಡಿದಿರುವ ಹಿಂದುಳಿದ ವರ್ಗಗಳ ಇಲಾಖೆಯ ಕ್ರಮ ಖಂಡನೀಯ ಎಂದು ಕಾನೂನು ಶಿಷ್ಯವೇತನ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೂತನ ಕಾನೂನು ಪದವೀಧರರಿಗೆ ತಿಂಗಳಿಗೆ 4 ಸಾವಿರ ರೂಪಾಯಿಯಂತೆ ನಾಲ್ಕು ವರ್ಷದವರೆಗೆ ಪ್ರೋತ್ಸಾಹ ಪೂರ್ವಕವಾಗಿ ನೀಡುತ್ತ ಬಂದಿದ್ದ ಶಿಷ್ಯವೇತನವನ್ನು ಕೊವಿಡ್ ನೆಪ ಮಾಡಿ ಏಪ್ರಿಲ್ ತಿಂಗಳಿಂದ ತಡೆ ಹಿಡಿಯಲಾಗಿದೆ. ಇದೀಗ ತಾನೇ ವೃತ್ತಿ ಆರಂಭಿಸಿದ ವಕೀಲರಿಗೆ ಇದರಿಂದ ತೊಂದರೆಯಾಗಿದೆ ಎಂದು ಯುವ ವಕೀಲರು ದೂರಿದ್ದಾರೆ.

ಇದರ ಬಗ್ಗೆ ಕಾನೂನು ಸಚಿವರು ಗಮನಹರಿಸಿ ಶಿಷ್ಯವೇತನ ಬಿಡುಗಡೆ ಮಾಡಿಸಬೇಕು ಎಂದು ಅವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ

ಲಕ್ಷ್ಮೇಶ್ವರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ…

ಗದಗ-ಬೆಟಗೆರಿ ನಗರ ಸಭೆ ಕಾಂಗ್ರೆಸ್ ರಿಟ್ ಅರ್ಜಿ ವಜಾ ಉಷಾ ದಾಸರ ಅಧ್ಯಕ್ಷರಾಗಿ ಮುಂದುವರಿಕೆ

ಉತ್ತರಪ್ರಭ ಗದಗ: ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ನ್ಯಾಯಾಲಯದಲ್ಲಿ…

ಹದಗೆಟ್ಟ ಸೊರಟೂರ – ಮುಳಗುಂದ ರಸ್ತೆ: ದಶಕ ಗತಿಸಿದರೂ ದುರಸ್ಥಿ ಭಾಗ್ಯ ಕಾಣದ ರಸ್ತೆ!

ಮುಳಗುಂದ: ಸಮೀಪದ ಸೊರಟೂರ ಗ್ರಾಮದಿಂದ ಮುಳಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಿದೆ.

ಹಾವೇರಿಯಲ್ಲಿ ಮತ್ತೆ ನಾಲ್ಕು ಜನರಿಗೆ ಕೊರೋನಾ ಸೋಂಕು.!

ಹಾವೇರಿ: ಜಿಲ್ಲೆಯಲ್ಲಿ ಹೊಸದಾಗಿ ನಾಲ್ಕು ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ…