ಗದಗ: ನೂತನವಾಗಿ ವಕೀಲಿ ವೃತ್ತಿ ಆರಂಭಿಸಿದ ಹಿಂದುಳಿದ ವರ್ಗದ ಕಾನೂನು ಪದವೀಧರರ ಮಾಸಿಕ ಶಿಷ್ಯವೇತನ ತಡೆ ಹಿಡಿದಿರುವ ಹಿಂದುಳಿದ ವರ್ಗಗಳ ಇಲಾಖೆಯ ಕ್ರಮ ಖಂಡನೀಯ ಎಂದು ಕಾನೂನು ಶಿಷ್ಯವೇತನ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೂತನ ಕಾನೂನು ಪದವೀಧರರಿಗೆ ತಿಂಗಳಿಗೆ 4 ಸಾವಿರ ರೂಪಾಯಿಯಂತೆ ನಾಲ್ಕು ವರ್ಷದವರೆಗೆ ಪ್ರೋತ್ಸಾಹ ಪೂರ್ವಕವಾಗಿ ನೀಡುತ್ತ ಬಂದಿದ್ದ ಶಿಷ್ಯವೇತನವನ್ನು ಕೊವಿಡ್ ನೆಪ ಮಾಡಿ ಏಪ್ರಿಲ್ ತಿಂಗಳಿಂದ ತಡೆ ಹಿಡಿಯಲಾಗಿದೆ. ಇದೀಗ ತಾನೇ ವೃತ್ತಿ ಆರಂಭಿಸಿದ ವಕೀಲರಿಗೆ ಇದರಿಂದ ತೊಂದರೆಯಾಗಿದೆ ಎಂದು ಯುವ ವಕೀಲರು ದೂರಿದ್ದಾರೆ.

ಇದರ ಬಗ್ಗೆ ಕಾನೂನು ಸಚಿವರು ಗಮನಹರಿಸಿ ಶಿಷ್ಯವೇತನ ಬಿಡುಗಡೆ ಮಾಡಿಸಬೇಕು ಎಂದು ಅವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಕೋಳಿ ಕೇಳಿ ಮಸಾಲಿ ಅರೆದಂಗಾಯಿತು ತಹಶೀಲ್ದಾರರ ನೀತಿ..!

ಶಿರಹಟ್ಟಿ ಪಟ್ಟಣದ ಕಟ್ಟಿಗೆ ಅಡ್ಡೆಗಳ ಕಹಾನಿಯನ್ನು ಕೆದಕುತ್ತಾ ಹೋದರೆ ಅವರನ್ ಬಿಟ್ಟ್, ಇವರು ಯಾರು..? ಎನ್ನುವಂತಿದೆ.

ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ

ನಗರದ ಜನತಾ ಶಿಕ್ಷಣ ಸಮಿತಿಯ ಬನಶಂಕರಿ ಆರ್ಟ್ಸ್, ಕಾಮರ್ಸ್ ಮತ್ತು ಎಸ್.ಕೆ.ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ ಆಯೋಜಿಸಲಾಗಿದೆ.

ಹೊರ ರಾಜ್ಯಗಳಿಗೆ ಹೋಗಲು -ಬುರವಿಕೆಗೆ ಅನುಮತಿ

ಹೊರ ರಾಜ್ಯಗಳಲ್ಲಿ ಸಿಲುಕಿರುವ ಅಥವಾ ಸ್ವಂತ ರಾಜ್ಯಕ್ಕೆ ಸ್ಥಳಕ್ಕೆ ಹೋಗಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು,ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ರೋಣ ತಾಲೂಕು ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ಪ್ರಕಟ

ರೋಣ: ತಾಲೂಕಿನ 24 ಗ್ರಾಮ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಆಯ್ಕೆ ಪ್ರಕ್ರಿಯೆ ವೀರಭದ್ರೇಶ್ವರ ಕಲ್ಯಾಣ…