ಗದಗ: ನೂತನವಾಗಿ ವಕೀಲಿ ವೃತ್ತಿ ಆರಂಭಿಸಿದ ಹಿಂದುಳಿದ ವರ್ಗದ ಕಾನೂನು ಪದವೀಧರರ ಮಾಸಿಕ ಶಿಷ್ಯವೇತನ ತಡೆ ಹಿಡಿದಿರುವ ಹಿಂದುಳಿದ ವರ್ಗಗಳ ಇಲಾಖೆಯ ಕ್ರಮ ಖಂಡನೀಯ ಎಂದು ಕಾನೂನು ಶಿಷ್ಯವೇತನ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೂತನ ಕಾನೂನು ಪದವೀಧರರಿಗೆ ತಿಂಗಳಿಗೆ 4 ಸಾವಿರ ರೂಪಾಯಿಯಂತೆ ನಾಲ್ಕು ವರ್ಷದವರೆಗೆ ಪ್ರೋತ್ಸಾಹ ಪೂರ್ವಕವಾಗಿ ನೀಡುತ್ತ ಬಂದಿದ್ದ ಶಿಷ್ಯವೇತನವನ್ನು ಕೊವಿಡ್ ನೆಪ ಮಾಡಿ ಏಪ್ರಿಲ್ ತಿಂಗಳಿಂದ ತಡೆ ಹಿಡಿಯಲಾಗಿದೆ. ಇದೀಗ ತಾನೇ ವೃತ್ತಿ ಆರಂಭಿಸಿದ ವಕೀಲರಿಗೆ ಇದರಿಂದ ತೊಂದರೆಯಾಗಿದೆ ಎಂದು ಯುವ ವಕೀಲರು ದೂರಿದ್ದಾರೆ.

ಇದರ ಬಗ್ಗೆ ಕಾನೂನು ಸಚಿವರು ಗಮನಹರಿಸಿ ಶಿಷ್ಯವೇತನ ಬಿಡುಗಡೆ ಮಾಡಿಸಬೇಕು ಎಂದು ಅವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಪೊಲೀಸರಿಗೆ ವಾಚಮನ್ ಎಂದು ಆವಾಜ್ ಹಾಕಿದ ಯುವಕ

ಲಾಕ್ ಡೌನ್ ಇದ್ದಾಗಲೂ ಅನವಶ್ಯಕವಾಗಿ ಬೈಕ್ ನಲ್ಲಿ ಓಡಾಡುತ್ತಿದ್ದ ಯುವಕನಿಗೆ ಓಡಾಡದಂತೆ ಸೂಚನೆ ನೀಡಿದ ಪೊಲೀಸರಿಗೆ ಯುವಕ ನೀವು ವಾಚಮನ್ ಇದ್ದ ಹಾಗೆ ಎಂದು ಆವಾಜ್ ಹಾಕಿದ್ದಾನೆ.

ಆರು ತಿಂಗಳ ನ್ಯಾಯ ನೀಡಿ ಮೋದಿಜೀ ಎಂದ ಸಿದ್ದು

20 ಲಕ್ಷ ಕೋಟಿ ಮೊತ್ತದಲ್ಲಿ ಇರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಪ್ವಾರದಾನಿ ನರೇಂದ್ಗಿರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.

ವಿವಾದಕ್ಕೆ ಗುರಿಯಾದ ಪೊಗರು ಚಿತ್ರ

ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ವಿವಾದವೊಂದಕ್ಕೆ ಗುರಿಯಾಗಿದೆ.