ಗದಗ: ನೂತನವಾಗಿ ವಕೀಲಿ ವೃತ್ತಿ ಆರಂಭಿಸಿದ ಹಿಂದುಳಿದ ವರ್ಗದ ಕಾನೂನು ಪದವೀಧರರ ಮಾಸಿಕ ಶಿಷ್ಯವೇತನ ತಡೆ ಹಿಡಿದಿರುವ ಹಿಂದುಳಿದ ವರ್ಗಗಳ ಇಲಾಖೆಯ ಕ್ರಮ ಖಂಡನೀಯ ಎಂದು ಕಾನೂನು ಶಿಷ್ಯವೇತನ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೂತನ ಕಾನೂನು ಪದವೀಧರರಿಗೆ ತಿಂಗಳಿಗೆ 4 ಸಾವಿರ ರೂಪಾಯಿಯಂತೆ ನಾಲ್ಕು ವರ್ಷದವರೆಗೆ ಪ್ರೋತ್ಸಾಹ ಪೂರ್ವಕವಾಗಿ ನೀಡುತ್ತ ಬಂದಿದ್ದ ಶಿಷ್ಯವೇತನವನ್ನು ಕೊವಿಡ್ ನೆಪ ಮಾಡಿ ಏಪ್ರಿಲ್ ತಿಂಗಳಿಂದ ತಡೆ ಹಿಡಿಯಲಾಗಿದೆ. ಇದೀಗ ತಾನೇ ವೃತ್ತಿ ಆರಂಭಿಸಿದ ವಕೀಲರಿಗೆ ಇದರಿಂದ ತೊಂದರೆಯಾಗಿದೆ ಎಂದು ಯುವ ವಕೀಲರು ದೂರಿದ್ದಾರೆ.

ಇದರ ಬಗ್ಗೆ ಕಾನೂನು ಸಚಿವರು ಗಮನಹರಿಸಿ ಶಿಷ್ಯವೇತನ ಬಿಡುಗಡೆ ಮಾಡಿಸಬೇಕು ಎಂದು ಅವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಮರಣ ಉಪವಾಸ ಸತ್ಯಾಗ್ರಹ 3ನೇ ದಿನದತ್ತ : ಧರಣಿ ನಿರತರ ಆರೋಗ್ಯ ತಪಾಸಣೆ

ಉತ್ತರಪ್ರಭಆಲಮಟ್ಟಿ: ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿನ ಜಿಲ್ಲೆಯ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ತುಂಬಬೇಕು ಎಂದು…

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!

ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಮಹಾಮಾರಿಗೆ ಬೆಚ್ಚಿ ಬಿದ್ದ ಮಹಾರಾಷ್ಟ್ರ!

ಮುಂಬಯಿ: ಕೊರೊನಾ ಮಹಾಮಾರಿಗೆ ಇಡೀ ಮಹಾರಾಷ್ಟ್ರವೇ ಕಂಗಾಲಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41 ಸಾವಿರ ಗಡಿ…

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ : ಸೋನಿಯಾ ಗಾಂಧಿ ವಿರುದ್ಧ ಎಎಫ್.ಐ.ಆರ್..!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟರ್ ನಲ್ಲಿ ಇಲ್ಲಸಲ್ಲದ ಅವಹೇಳನಕಾರಿ ಟ್ವೀಟ್ ಮಾಡಿರುವ ಆರೋಪ…