ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ
(ಪಿ-23121) ಗೆ ಸೋಂಕು ದೃಢಪಟ್ಟಿರುತ್ತದೆ.
ಜೂನ್ 30 ರಂದು ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ ಗದಗ-ಬೆಟಗೇರಿ ನಗರದ ಕುರಟ್ಟಿಪೇಟ ನಿವಾಸಿ 33 ವರ್ಷದ ಪುರುಷ (ಪಿ-23122)ಇವರಿಗೆ ಸೋಂಕು ದೃಢಪಟ್ಟಿರುತ್ತದೆ.
39 ವರ್ಷದ ಪುರುಷ (ಪಿ-15320) ಸೋಂಕಿತರ ಸಂಪರ್ಕದಿಂದಾಗಿ ನರಗುಂದದ ಗಾಡಿ ಓಣಿ ನಿವಾಸಿ 45 ವರ್ಷದ ಮಹಿಳೆ (ಪಿ-23123), 57 ವರ್ಷದ ಮಹಿಳೆ (ಪಿ-23125), 32 ವರ್ಷದ ಪುರುಷ (ಪಿ-23126)ಗೆ ಸೋಂಕು ದೃಢಪಟ್ಟಿರುತ್ತದೆ.
ಬಳ್ಳಾರಿಯಿಂದ ಜಿಲ್ಲೆಗೆ ಆಗಮಿಸಿದ ಮುಂಡರಗಿ ತಾಲೂಕಿನ ಸೀರನಹಳ್ಳಿ ಗ್ರಾಮದ ನಿವಾಸಿ 20 ವರ್ಷದ ಮಹಿಳೆ (ಪಿ-23124)ಗೆ ಸೋಂಕು ದೃಢಪಟ್ಟಿರುತ್ತದೆ.
ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಸಂದಿಗವಾಡ ಗ್ರಾಮದ ನಿವಾಸಿ 39 ವರ್ಷದ ಪುರುಷ (ಪಿ-23127) ಗೆ ಸೋಂಕು ದೃಢಪಟ್ಟಿರುತ್ತದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸೋನಿಯಾ ವಿರುದ್ಧ ಕೇಸ್ ಬಿಡಲು ಸಿಎಂ ಸಿದ್ಧ: ಬಿಜೆಪಿ ವಿರೋಧ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ಕೈಬಿಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದು,

ಪಿಎಂ ಕೇರ್ಸ್ ಯಾರೊಬ್ಬರ ಮನೆಯ ಆಸ್ತಿಯಲ್ಲ: ಸಿದ್ದರಾಮಯ್ಯ

ಬೆಂಗಳೂರು: ದೇಶದ ಜನರ ದೇಣಿಗೆಯ ಪಿಎಂ ಕೇರ್ಸ್ ಫಂಡ್ (PMCaresFund) ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ. ಅದನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಹೇಳಿದ್ದಾರೆ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.

ಮೂರನೇ ಲಾಕ್ ಡೌನ್ ಅಂತ್ಯ – ನಾಲ್ಕರಲ್ಲಿ ಏನಿರತ್ತೆ? ಏನಿರಲ್ಲ?

ನವದೆಹಲಿ: ನಾಳೆ ಮೂರನೇ ಹಂತದ ಲಾಕ್ ಡೌನ್ ಗೆ ಕೊನೆಯ ದಿನ. ಹೀಗಾಗಿ ನಾಲ್ಕನೇ ಹಂತದ…