ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ
(ಪಿ-23121) ಗೆ ಸೋಂಕು ದೃಢಪಟ್ಟಿರುತ್ತದೆ.
ಜೂನ್ 30 ರಂದು ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ ಗದಗ-ಬೆಟಗೇರಿ ನಗರದ ಕುರಟ್ಟಿಪೇಟ ನಿವಾಸಿ 33 ವರ್ಷದ ಪುರುಷ (ಪಿ-23122)ಇವರಿಗೆ ಸೋಂಕು ದೃಢಪಟ್ಟಿರುತ್ತದೆ.
39 ವರ್ಷದ ಪುರುಷ (ಪಿ-15320) ಸೋಂಕಿತರ ಸಂಪರ್ಕದಿಂದಾಗಿ ನರಗುಂದದ ಗಾಡಿ ಓಣಿ ನಿವಾಸಿ 45 ವರ್ಷದ ಮಹಿಳೆ (ಪಿ-23123), 57 ವರ್ಷದ ಮಹಿಳೆ (ಪಿ-23125), 32 ವರ್ಷದ ಪುರುಷ (ಪಿ-23126)ಗೆ ಸೋಂಕು ದೃಢಪಟ್ಟಿರುತ್ತದೆ.
ಬಳ್ಳಾರಿಯಿಂದ ಜಿಲ್ಲೆಗೆ ಆಗಮಿಸಿದ ಮುಂಡರಗಿ ತಾಲೂಕಿನ ಸೀರನಹಳ್ಳಿ ಗ್ರಾಮದ ನಿವಾಸಿ 20 ವರ್ಷದ ಮಹಿಳೆ (ಪಿ-23124)ಗೆ ಸೋಂಕು ದೃಢಪಟ್ಟಿರುತ್ತದೆ.
ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಸಂದಿಗವಾಡ ಗ್ರಾಮದ ನಿವಾಸಿ 39 ವರ್ಷದ ಪುರುಷ (ಪಿ-23127) ಗೆ ಸೋಂಕು ದೃಢಪಟ್ಟಿರುತ್ತದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಬೆಟಗೇರಿ ನಗರಸಭೆ ಚುನಾವಣೆ; ಈ ಬಾರಿ ಬಿಜೆಪಿಯತ್ತ ಜನರ ಒಲವು! ಕಾಂಗ್ರೇಸ್ ತಂತ್ರಗಾರಿಕೆಯಲ್ಲಿ ಚಾಣಾಕ್ಷ್ಯ ನಡೆ: ಸಚಿವ ಸಿಸಿ ಪಾಟೀಲ್‌ಗೆ ಹೆಚ್ಚಿದ ಹೋಣೆ!

ಉತ್ತರಪ್ರಭ ಗದಗ: ನಗರಸಭೆ ಚುನಾವಣೆಯ ದಿನಾಂಕ ಘೋಷಣೆ ಆದ ದಿನದಿಂದ ಇವತ್ತಿನವರೆಗೂ ಬಿಜೆಪಿ ಒಂದಲ್ಲಾ ಒಂದು…

ರಾಜ್ಯದಲ್ಲಿ ಹೆಚ್ಚುತ್ತಿದೆ ಶೀತ ಜ್ವರ ಸೋಂಕಿತರ ಸಂಖ್ಯೆ: ಗದಗ,ಕೊಪ್ಪಳ,ಧಾರವಾಡ ಸೇರಿ ಹಲವು ಜಿಲ್ಲೆಯಲ್ಲೂ ಸಮೀಕ್ಷೆ..!

ಬೆಂಗಳೂರು : ರಾಜ್ಯದಲ್ಲಿ ಶೀತ ಜ್ವರ ಸೋಂಕಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ…

5 ಕೆಜಿ ಅಕ್ಕಿ, 1 ಕೆಜಿ ಬೇಳೆ ನವೆಂಬರ್ ವರೆಗೆ ವಿತರಿಸಲಾಗುವುದು: ನರೇಂದ್ರ ಮೋದಿ

ದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ…

ಸಚಿವ ನಾಗೇಶ ನಾಯಕತ್ವ: ಅಭಿವೃದ್ಧಿ ಪಥದಲ್ಲಿ ಶಿಕ್ಷಣ ಇಲಾಖೆ- ಸ್ಪಂದನಾಭಾವದಿಂದ ಸಮಸ್ಯೆಗಳು ಕ್ಷೀಣ…!

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಣ ಇಲಾಖೆಯ ಅಭಿವೃದ್ಧಿ ಕಾರ್ಯಕ್ಕೆ ಇಡೀ ಇಲಾಖೆ, ಶಿಕ್ಷಕರು, ಮಕ್ಕಳು, ಸಂಘಟನೆಗಳು, ಪಾಲಕರು-ಪೋಷಕರು,…