ದಾವಣಗೆರೆ: ಕೊರೊನಾ ಪಾಸಿಟಿವ್ ಎಂದು ಚಿಕಿತ್ಸೆಗೆ ದಾಖಲಾದ ರೋಗಿ ಎಂದು ಹೇಳಲಾದ ವ್ಯಕ್ತಿ ಮತ್ತೊಬ್ಬರೊಂದಿಗೆ ಮೊಬೈಲ್ ನಲ್ಲಿ ಮಾತಾಡಿದ್ದು, ಇದರಲ್ಲಿ ತಮಗೆ ಚಿಕಿತ್ಸೆಯನ್ನೇ ನೀಡಿಲ್ಲ ಎಂದು ಮಾತಾಡಿಕೊಂಡಿದ್ದಾರೆ. ಇದರಿಂದ ಕೊರೊನಾ ಹೆಸರಲ್ಲಿ ರಾಜ್ಯದಲ್ಲಿಯೂ ಲೂಟಿ ನಡೆದಿದೆಯಾ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ ವ್ಯಕ್ತಿಯೊಂದಿಗೆ ಮತ್ತೊಬ್ಬರು ನಡೆಸಿದ ಮೊಬೈಲ್ ಸಂಭಾಷಣೆ ಇಂಥ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಆಡಿಯೋದಲ್ಲಿ ಉಲ್ಲೇಖವಾಗುವ ಮಾಹಿತಿಗಳ ಸತ್ಯಾಸತ್ಯತೆಯನ್ನು ಉತ್ತರಪ್ರಭ ಪರಿಶೀಲಿಸಿಲ್ಲ.

ಈ ಕುರಿತು ಸರ್ಕಾರ, ಸಚಿವರು, ಮೇಲಧಿಕಾರಿಗಳು ಗಮನ ನೀಡಬೇಕಿದೆ. ಜೊತೆಗೆ, ರಾಜ್ಯ ಸರ್ಕಾರದ ವಿರುದ್ಧ ಕೂಡ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತಿತರರು ಕೂಡ ಅವ್ಯವಹಾರದ ಆರೋಪವನ್ನು ಹೊರಿಸಿದ್ದಾರೆ. ಇಂತಹ ಸಮಯದಲ್ಲಿ ಈ ಆಡಿಯೋ ಕುರಿತು ಯಾರು ತನಿಖೆ ಮಾಡುತ್ತಾರೆ? ಸತ್ಯ ಹೇಗೆ ಹೊರಬರುತ್ತದೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುವುದು ಕೂಡ ಅಸಾಧ್ಯವೇನೋ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

You May Also Like

ಮೇ.25 ರಿಂದ ವಿಮಾನಯಾನ ಸೇವೆ ಆರಂಭ

ನವದೆಹಲಿ: ಲಾಕ್ಡೌನ್ ನಿಂದ ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮೇ.25 ರಿಂದ ಮತ್ತೆ ಆರಂಭವಾಗಲಿದೆ. ದೇಶೀಯ…

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.

ರಾಜಕೀಯ ಒಳ ಸಂಚಿನಿಂದಾಗಿ ವಿನಯ್ ಕುಲಕರ್ಣಿಯನ್ನು ವಿಚಾರಣೆಗೊಳಪಡಿಸಲಾಗುತ್ತಿದೆ – ಪಂಚಮಸಾಲಿ ಪೀಠದ ಶ್ರೀ!

ಹುಬ್ಬಳ್ಳಿ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೀಗಾಗಿ ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸುಮಲತಾಗೆ ಪಾಸಿಟಿವ್: ಸಂಪರ್ಕಿತರಿಂದ ಪರೀಕ್ಷೆಗೆ ರಶ್.!

ಮಂಡ್ಯ: ಸಂಸದೆ ಸುಮಲತಾ ತಮಗೆ ಪಾಸಿಟಿವ್ ಬಂದಿದೆ ಎಂದು ಸೋಮವಾರ ಘೋಷಿಸಿದ್ದರು. ತಮ್ಮ ಸಂಪರ್ಕಿತರ ಪಟ್ಟಿಯನ್ನು…