ದಾವಣಗೆರೆ: ಕೊರೊನಾ ಪಾಸಿಟಿವ್ ಎಂದು ಚಿಕಿತ್ಸೆಗೆ ದಾಖಲಾದ ರೋಗಿ ಎಂದು ಹೇಳಲಾದ ವ್ಯಕ್ತಿ ಮತ್ತೊಬ್ಬರೊಂದಿಗೆ ಮೊಬೈಲ್ ನಲ್ಲಿ ಮಾತಾಡಿದ್ದು, ಇದರಲ್ಲಿ ತಮಗೆ ಚಿಕಿತ್ಸೆಯನ್ನೇ ನೀಡಿಲ್ಲ ಎಂದು ಮಾತಾಡಿಕೊಂಡಿದ್ದಾರೆ. ಇದರಿಂದ ಕೊರೊನಾ ಹೆಸರಲ್ಲಿ ರಾಜ್ಯದಲ್ಲಿಯೂ ಲೂಟಿ ನಡೆದಿದೆಯಾ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ ವ್ಯಕ್ತಿಯೊಂದಿಗೆ ಮತ್ತೊಬ್ಬರು ನಡೆಸಿದ ಮೊಬೈಲ್ ಸಂಭಾಷಣೆ ಇಂಥ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಆಡಿಯೋದಲ್ಲಿ ಉಲ್ಲೇಖವಾಗುವ ಮಾಹಿತಿಗಳ ಸತ್ಯಾಸತ್ಯತೆಯನ್ನು ಉತ್ತರಪ್ರಭ ಪರಿಶೀಲಿಸಿಲ್ಲ.

ಈ ಕುರಿತು ಸರ್ಕಾರ, ಸಚಿವರು, ಮೇಲಧಿಕಾರಿಗಳು ಗಮನ ನೀಡಬೇಕಿದೆ. ಜೊತೆಗೆ, ರಾಜ್ಯ ಸರ್ಕಾರದ ವಿರುದ್ಧ ಕೂಡ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತಿತರರು ಕೂಡ ಅವ್ಯವಹಾರದ ಆರೋಪವನ್ನು ಹೊರಿಸಿದ್ದಾರೆ. ಇಂತಹ ಸಮಯದಲ್ಲಿ ಈ ಆಡಿಯೋ ಕುರಿತು ಯಾರು ತನಿಖೆ ಮಾಡುತ್ತಾರೆ? ಸತ್ಯ ಹೇಗೆ ಹೊರಬರುತ್ತದೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುವುದು ಕೂಡ ಅಸಾಧ್ಯವೇನೋ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

You May Also Like

ಯಾವ ಜಿಲ್ಲೆಯ ಪೊಲೀಸರಿಗೆ ಕೊರೊನಾ ಬರುವುದಿಲ್ಲವೋ ಆ ಜಿಲ್ಲೆಯೇ ಗ್ರೀನ್ ಜೋನ್!

ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರುನಾಡಲ್ಲಿ ದಾಖಲೆಯ 1502 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1502 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಅಧಿಕಾರಿಗಳ ಆತುರ: ನರೆಗಲ್ಲನಲ್ಲಿ ಅನಾಥವಾದ ಉದ್ಯಾನವನ..!

ಗದಗ ಜಿಲ್ಲೆಯ ನರೇಗಲ್ಲ ನಲ್ಲಿ ಅಧಿಕಾರಿಗಳ ಆತುರದ ನಿರ್ಧಾರದಿಂದ ಉದ್ಯಾನವನ ಇದ್ದು ಇಲ್ಲದಂತಾಗಿದೆ.

ಕಿಯೋನಿಕ್ಸ್ ಅಧ್ಯಕ್ಷರಾಗಿ ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ್ ಆಯ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್…