ಬೆಂಗಳೂರು : ಕ್ರಾಂತಿಕಾರಿ ಬಸವಣ್ಣನ ವಚನ, ಸಾಹಿತ್ಯದ ಮಹತ್ವ ಹಾಗೂ ವಿಚಾರಧಾರೆ ದೇಶದ ಗಡಿಯಾಚೆಗೂ ಪಸರಿಸಿದೆ.
ಎಂ.ಬಿ.ಪಾಟೀಲ್ ಸಹಾಯ ಮತ್ತು ಸಹಕಾರದಿಂದ ಅರಬ್ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಬಸವಣ್ಣನರ ಪ್ರತಿಮೆ ಸ್ಥಾಪನೆಯಾಗಿದೆ. ಆ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಬಸವಣ್ಣನವರ ಚಿಂತನೆಗಳು ಹರಡುವಂತಾಗಿದೆ.
ಲಂಡನ್ ನ ಥೇಮ್ಸ್ ನದಿ ದಂಡೆ ಮೇಲೆ ವಿಶ್ವ ಗುರು ಬಸವಣ್ಣ ಪ್ರತಿಮೆ ಪ್ರತಿಷ್ಠಾಪಿಸಿದ್ದು ಇತಿಹಾಸವಾದರೂ ಇದೀಗ ಲಿಂಗಾಯತ ಸಮುದಾಯದ ಮುಖಂಡ ಮಾಜಿ ಸಚಿವ ಎಂ.ಬಿ.ಪಾಟೀಲ್ ಇದೀಗ ಮತ್ತೊಂದು ಐತಿಹಾಸಿಕ ದಾಖಲೆ ಸೃಷ್ಟಿಸಿದ್ದಾರೆ.
ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ದುಬೈ ಬಸವ ಸಮಿತಿ ವತಿಯಿಂದ ಬಸವಣ್ಣನವರ ಪಂಚಲೋಹದ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ವಚನ ಸಾಹಿತ್ಯಕ್ಕಾಗಿ ಬೆಂದ ಜೀವ ಹಳಕಟ್ಟಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅಭಿಮತ

ಸಚಿತ್ರ ವರದಿ ಗುಲಾಬಚಂದ ಜಾಧವಆಲಮಟ್ಟಿ : ವಚನ ಸಾರ ಜಗತ್ತಿನಾದ್ಯಂತ ಫಸರಿಸಿದ ಡಾ.ಫ.ಗು.ಹಳಕಟ್ಟಿ ವಚನ ಸಾಹಿತ್ಯದ…

ಲಾಕ್ ಡೌನ್ ನಿಂದಾಗಿ ಹಣ ಕಳೆದುಕೊಂಡವರಿಗೆ ಸಿಕ್ಕ ನೆಮ್ಮದಿ!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ…

ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಆತಂಕ!

ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ…