ಬೆಂಗಳೂರು : ಕ್ರಾಂತಿಕಾರಿ ಬಸವಣ್ಣನ ವಚನ, ಸಾಹಿತ್ಯದ ಮಹತ್ವ ಹಾಗೂ ವಿಚಾರಧಾರೆ ದೇಶದ ಗಡಿಯಾಚೆಗೂ ಪಸರಿಸಿದೆ.
ಎಂ.ಬಿ.ಪಾಟೀಲ್ ಸಹಾಯ ಮತ್ತು ಸಹಕಾರದಿಂದ ಅರಬ್ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಬಸವಣ್ಣನರ ಪ್ರತಿಮೆ ಸ್ಥಾಪನೆಯಾಗಿದೆ. ಆ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಬಸವಣ್ಣನವರ ಚಿಂತನೆಗಳು ಹರಡುವಂತಾಗಿದೆ.
ಲಂಡನ್ ನ ಥೇಮ್ಸ್ ನದಿ ದಂಡೆ ಮೇಲೆ ವಿಶ್ವ ಗುರು ಬಸವಣ್ಣ ಪ್ರತಿಮೆ ಪ್ರತಿಷ್ಠಾಪಿಸಿದ್ದು ಇತಿಹಾಸವಾದರೂ ಇದೀಗ ಲಿಂಗಾಯತ ಸಮುದಾಯದ ಮುಖಂಡ ಮಾಜಿ ಸಚಿವ ಎಂ.ಬಿ.ಪಾಟೀಲ್ ಇದೀಗ ಮತ್ತೊಂದು ಐತಿಹಾಸಿಕ ದಾಖಲೆ ಸೃಷ್ಟಿಸಿದ್ದಾರೆ.
ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ದುಬೈ ಬಸವ ಸಮಿತಿ ವತಿಯಿಂದ ಬಸವಣ್ಣನವರ ಪಂಚಲೋಹದ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಜಮೀನು ವಿವಾದ ಕೊಲೆಯಲ್ಲಿ ಅಂತ್ಯ.

ಜಮೀನು ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೆರಿ ಜಿಲ್ಲೆಯಲ್ಲಿ ನಡೆದಿದೆ.

ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಸಾವನ್ನಪ್ಪಿದ ವೈದ್ಯ!

ಹಾಸನ: ಕೊರೊನಾ ವಿರುದ್ಧ ಹೋರಾಡುತ್ತಿದ್ದ ವೈದ್ಯ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಕಿರಣ್…

ಮಾಜಿ ಪಿಎಂ ದೇವೇಗೌಡರಿಗೆ ಪ್ರಶಂಸಾ ಪತ್ರ ಕಳುಹಿಸಿದ ಹಾಲಿ ಪಿಎಂ

ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ.

ಓರ್ವ ಉಗ್ರನನ್ನು ಬಲಿ ಪಡೆದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..