ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರವಾಗಿಲ್ಲ ಎನ್ನುವುದಾದರೆ ಸೂಕ್ತ ದಾಖಲೆ ಬಿಡುಗಡೆ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಎಲ್ಲ ವಸ್ತುಗಳ ಖರೀದಿಗೆ ದಾಖಲೆಗಳಿವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದ್ದಾರೆ. ಸರ್ಕಾರದ ಬಳಿ ಎಲ್ಲ ದಾಖಲೆ ಇದ್ದರೆ ಅದನ್ನು ಮುಚ್ಚಿಡುತ್ತಿರುವುದು ಏಕೆ?. ತಾವು ಬರೆದ ಪತ್ರಕ್ಕೆ ತಕ್ಷಣ ಉತ್ತರ ನೀಡಿ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ನರೇಗಲ್ಲ: ವಿದ್ಯುತ್ ನಿಲುಗಡೆ

110/11ಕೆವ್ಹಿ ನರೇಗಲ್ಲ, ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ನವೆಂಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5.30 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ – ತಾಲೂಕಾಡಳಿತದಿಂದ ಅಹವಾಲು ಸ್ವೀಕಾರ
ಗೋಳು ತೋಡಿಕೊಂಡ ಗೊಳಸಂಗಿ ಜನ.!

ಉತ್ತರಪ್ರಭ ಸುದ್ದಿಗೊಳಸಂಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ನಿಮಿತ್ತ ಗೊಳಸಂಗಿ ಗ್ರಾಮದ ವಿಠ್ಠಲ-ರುಕ್ಮಿಣಿ ಮಂದಿರದಲ್ಲಿ…

ಗದಗ ಜಿಲ್ಲೆ ಗ್ರಾಮಗಳು ಗಡಗಡ: ಯಾವ ತಾಲೂಕಿನಲ್ಲಿ ಎಷ್ಟು ಕೊರೊನಾ ಪ್ರಕರಣ?

ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು…

ಇಂದು 6 ರಿಂದ 8 ನೇ ತರಗತಿ ಆರಂಭದ ಬಗ್ಗೆ ನಿರ್ಧಾರ

ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲು ಸರ್ಕಾರ ಚಿಂತನೆ ನಡೆದಿದೆ. ಶಾಲೆ ಪುನಾರಂಭ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ.