ಬಾಗಲಕೋಟೆ:ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮದುವೆ ತುರ್ತು ನಡೆಸಲೇ ಬೇಕಿದ್ದರೆ ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಕೇವಲ‌ ತಂದೆ-ತಾಯಿಗಳೊಂದಿಗೆ ತೆರಳಿ‌ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಯಾರಾದ್ರೂ ಮೃತಪಟ್ಟರೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ನಂತರ ಅಂತಿಮ‌ ಸಂಸ್ಕಾರ ನಡೆಸಲು ಸೂಚಿಸಿದ್ದು, 20ಜನರ ಭಾಗವಹಿಸಲು ಮಾತ್ರ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಎಸ್ಪಿ ಲೋಕೇಶ್ ಜಗಲಾಸರ್ ಜಂಟಿ ತಿಳಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಮಖಂಡಿ ಉಪವಿಭಾಗದ ತೇರದಾಳ, ಮುಧೋಳ, ರಬಕವಿ-ಬನಹಟ್ಟಿಯ ಸರ್ಕಾರಿ, ಖಾಸಗಿ ಆಸ್ಪತ್ರೆಗಳನ್ನು ಸಿದ್ಧತೆಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ. ತುರ್ತು‌ ಸಂದರ್ಭದಲ್ಲಿ ಸರ್ಕಾರಿ ಹಾಸ್ಟೆಲ್ ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿಯೂ ಪರಿವರ್ತನೆ ಮಾಡಲು ತೀರ್ಮಾನಿಸಿದ್ದು ಕೋವಿಡ್ ನಿಯಮಾವಳಿ ಉಲ್ಲಂಘನೆಗೆ ಸಂಬಂಧಿಸಿದಂತೆ 60 ಎಫ್ ಐಆರ್ ದಾಖಲಾಗಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಚೆಕ್ ಡ್ಯಾಂ ಕಾಮಗಾರಿ ನಿಲ್ಲಿಸುವಂತೆ ಹೈಕೋರ್ಟ್ ತಡೆ

ವರದಿ: ವಿಠ್ಠಲ ಕೆಳೂತ್ ಮಸ್ಕಿ: ತಾಲೂಕಿನ ದಿಗ್ಗನಾಯಕನಭಾವಿ ಹತ್ತಿರದ ಹಿರೇ ಹಳ್ಳದಲ್ಲಿ ನಿರ್ಮಿಸುತ್ತಿರುವ ಚೆಕ್ ಡ್ಯಾಂ…

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…

ಖಸಾಯಿಖಾನೆಗಳಲ್ಲಿನ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ

ಗದಗ: ಸರ್ವೋದಯ ದಿನದ ಅಂಗವಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವದು ಹಾಗೂ ಮಾಂಸ…

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ

ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…