ಬಾಗಲಕೋಟೆ:ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮದುವೆ ತುರ್ತು ನಡೆಸಲೇ ಬೇಕಿದ್ದರೆ ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಕೇವಲ‌ ತಂದೆ-ತಾಯಿಗಳೊಂದಿಗೆ ತೆರಳಿ‌ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಯಾರಾದ್ರೂ ಮೃತಪಟ್ಟರೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ನಂತರ ಅಂತಿಮ‌ ಸಂಸ್ಕಾರ ನಡೆಸಲು ಸೂಚಿಸಿದ್ದು, 20ಜನರ ಭಾಗವಹಿಸಲು ಮಾತ್ರ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಎಸ್ಪಿ ಲೋಕೇಶ್ ಜಗಲಾಸರ್ ಜಂಟಿ ತಿಳಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಮಖಂಡಿ ಉಪವಿಭಾಗದ ತೇರದಾಳ, ಮುಧೋಳ, ರಬಕವಿ-ಬನಹಟ್ಟಿಯ ಸರ್ಕಾರಿ, ಖಾಸಗಿ ಆಸ್ಪತ್ರೆಗಳನ್ನು ಸಿದ್ಧತೆಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ. ತುರ್ತು‌ ಸಂದರ್ಭದಲ್ಲಿ ಸರ್ಕಾರಿ ಹಾಸ್ಟೆಲ್ ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿಯೂ ಪರಿವರ್ತನೆ ಮಾಡಲು ತೀರ್ಮಾನಿಸಿದ್ದು ಕೋವಿಡ್ ನಿಯಮಾವಳಿ ಉಲ್ಲಂಘನೆಗೆ ಸಂಬಂಧಿಸಿದಂತೆ 60 ಎಫ್ ಐಆರ್ ದಾಖಲಾಗಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಂಗೇರಿದೆ ಹಳ್ಳಿ ಅಖಾಡ : ಕಣಕ್ಕೆ ಇಳಿದಿದ್ದಾರೆ 302 ಜನ

ಹಳ್ಳಿಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರುತ್ತಿದ್ದು, ಗೆಲುವಿಗಾಗಿ ಹಲವಾರು, ರೀತಿಯ ಹರಸಾಹಸ ಮಾಡುತ್ತಿದ್ದಾರೆ. ನರೇಗಲ್ ಹೋಬಳಿಯ ಹಳ್ಳಿಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯವಾಗಿತ್ತು. ಹೀಗಾಗಿ ಈಗಾಗಲೇ ಅಖಾಡ ಸಿದ್ಧವಾದಂತೆ ಕಾಣುತ್ತಿದೆ.

ಆನ್ ಲೈನ್ ವಂಚನೆ – ಶಿಕ್ಷಕರೇ ಇವರ ಟಾರ್ಗೆಟ್!

ಕೊಪ್ಪಳ : ಆನ್ ಲೈನ್ ವಂಚಕರು ಇಲ್ಲಿ ಶಿಕ್ಷಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಶಿಕ್ಷಕರ ಖಾತೆಗೆ ಕನ್ನ ಹಾಕಿ, ವಂಚಿಸುತ್ತಿರುವ ನೂರಾರು ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬರುತ್ತಿವೆ.

ಲಾರಿ ಡಿಕ್ಕಿ ಸ್ಥಳದಲ್ಲಿಯೇ ಯುವತಿ ಸಾವು

ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ  ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ  ಹೊಡೆದು ಯುವತಿ  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆಗೆ ನಡೆದಿದೆ.

ಮಾಗಡಿ : ಗ್ರಾಪಂ ಮಾಜಿ ಸದಸ್ಯರ ಬಣವಿಗೆ ಬೆಂಕಿ..!

ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗ‌ನನ್ನು ಕಣಕ್ಕೆ ಇಳಿಸಿದ್ದರು.