ಗದಗ: ಬೆಟಗೇರಿ ಶಾಖೆಯಲ್ಲಿ ಜುಲೈ 07 ರಂದು 11 ಕೆ.ವ್ಹಿ. ಮಾರ್ಗದ ತುರ್ತು ನಿರ್ವಹಣಾ ಕೆಲಸ ಹಮ್ಮಿಕೊಳ್ಳಲಾಗಿದ್ದು, ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಭಾಗದ ಎಸ್.ಎಂ.ಕೃಷ್ಣ ನಗರ ಹಾಗೂ ಬಣ್ಣದ ನಗರ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಂಬಂಧಿಸಿದ ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಲು ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಶಹರ ಉಪ ವಿಭಾಗ ಹೆಸ್ಕಾಂ ಗದಗ ಇವರು ತಿಳಿಸಿದ್ದಾರೆ.
You May Also Like
ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ?
ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.
- ಉತ್ತರಪ್ರಭ
- June 9, 2020
ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.
ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…
- ಉತ್ತರಪ್ರಭ
- January 26, 2022
ಆದರಹಳ್ಳಿ ಗ್ರಾಮದಲ್ಲಿ ಎಗ್ಗಿಲ್ಲದೆ ಸಾಗಿದ ಅಕ್ರಮ ಮಣ್ಣು ಮತ್ತು ಮರಳು ದಂಧೆ
ವರದಿ: ಸುರೇಶ ಲಮಾಣಿ ಉತ್ತರಪ್ರಭ ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮದ ರೈತರು ನಾದಿಗಟ್ಟಿ ಹದ್ದಿನಲ್ಲಿ ಬರುವ…
- ಉತ್ತರಪ್ರಭ
- December 13, 2021
ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ ಅಂತಿಮವಾಗಿ ಚುನಾವಣಾ ಕಣದಲ್ಲುಳಿದ ಅಭ್ಯರ್ಥಿಗಳ ಹಾಗೂ ಚಿಹ್ನೆ ಹಂಚಿಕೆ ವಾರ್ಡವಾರು ವಿವರ
ಗದಗ :ಗದಗ-ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆಗೆ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ವಿವರ ಇಂತಿದೆ: ವಾರ್ಡ…
- ಉತ್ತರಪ್ರಭ
- December 21, 2021