ಬೆಂಗಳೂರು: ಇದೇ ತಿಂಗಳ 15-07-2020 ರಿಂದ 05-08-2020 ರವರೆಗೆ ನಿಗದಿ ಪಡಿಸಲಾಗಿದ್ದ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಡಿಪ್ಲೋಮಾ ಸೆಮಿಸ್ಟರ್ ಬದಲಾದ ವೇಳಾ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

Букмекерская контора «Мостбет» прекращает деятельность в РФ

Мостбет вывод средств в букмекерской конторе как вывести средства в БК Mostbet…

ಜಿಲ್ಲೆಯಲ್ಲಿಂದು 6 ಪಾಸಿಟಿವ್, ಎರಡಂಕಿ ತಲುಪಿದ ಸಾವಿನ ಸಂಖ್ಯೆ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ. ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.

ಮೇ.31 ರಂದು ರೋಣದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ರೋಣ: ರಾಜೀವ್ ಗಾಂಧಿ ಆಯುರ್ವೇದಿಕ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗುವದು ಎಂದು ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ತಿಳಿಸಿದರು.

ಶಿರಹಟ್ಟಿ ಪಟ್ಟಣ ಪಂಚಾಯ್ತಿಗೆ ಅವಿರೋಧ ಆಯ್ಕೆ: ಪರಮೇಶ ಅಧ್ಯಕ್ಷ, ಇಸಾಕ ಉಪಾಧ್ಯಕ್ಷ

ಸ್ಥಳೀಯ ಪಟ್ಟಣ ಪಂಚಾಯ್ತಿ ಚುನಾವಣೆ ನಡೆದು 23 ತಿಂಗಳ ನಂತರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.