ಬೆಂಗಳೂರು: ರಾಜ್ಯದಲ್ಲಿಂದು 1843 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 25317 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 680. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 10,527 ಕೇಸ್ ಗಳು. ರಾಜ್ಯದಲ್ಲಿ 14385 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 30 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 401 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 981
ಬಳ್ಳಾರಿ-99
ಉತ್ತರ ಕನ್ನಡ- 81
ಬೆಂಗಳೂರು ಗ್ರಾಮಾಂತರ-68
ಧಾರವಾಡ-56
ಕಲಬುರಗಿ-53
ಹಾಸನ-49
ಮೈಸೂರು-45
ಬೀದರ್-44
ಉಡುಪಿ-40
ಮಂಡ್ಯ-39
ವಿಜಯಪುರ-36
ಯಾದಗಿರಿ-35
ದಕ್ಷಿಣ ಕನ್ನಡ-34
ಬಾಗಲಕೋಟೆ-33
ತುಮಕೂರು-31
ಶಿವಮೊಗ್ಗ-24
ಗದಗ-18
ಚಾಮರಾಜ ನಗರ-12
ರಾಮನಗರ-11
ಕೋಲಾರ್-10
ಹಾವೇರಿ-09
ಕೊಪ್ಪಳ-09
ಚಿಕ್ಕಬಳ್ಳಾಪೂರ-07
ರಾಯಚೂರು-06
ಚಿತ್ರದುರ್ಗ-06
ದಾವಣಗೆರೆ-03
ಕೊಡಗು-02
ಚಿಕ್ಕಮಗಳೂರು-02

Leave a Reply

Your email address will not be published. Required fields are marked *

You May Also Like

ಶೋಭಾ ಕರಂದ್ಲಾಜೆ ವಿರುದ್ಧ ಮುಗಿ ಬಿದ್ದ ಕಾಂಗ್ರೆಸ್ ಮಹಿಳೆಯರು!

ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಅವರು ಹಗುರವಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ನಾಯಕಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಚ್ಛ ಪರಿಸರದ ಜಾಗೃತಿ ನಮ್ಮ ಆದ್ಯತೆಯಾಗಲಿ

ಉತ್ತರಪ್ರಭ ಇಂಡಿ: ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಇರುವುದರಿಂದ ಹೆಚ್ಚು ಹೆಚ್ಚು…

ರಾಜ್ಯದಲ್ಲಿಂದು 178 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು…

ಕ ಸಾ ಪ ಜಿಲ್ಲಾಧ್ಯಕ್ಷರಾಗಿ ಶ್ರೀ ವಿವೇಕಾನಂದಗೌಡ ಆಯ್ಕೆ

ಗದಗ: ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬಹುನೀರಿಕ್ಷಿತ ಅಭ್ಯರ್ಥಿಯಾದ ಶ್ರೀ ವಿವೇಕಾನಂದಗೌಡ ಪಾಟೀಲ ಆಯ್ಕೆಯಾಗಿದ್ದಾರೆ. ಕಣದಲ್ಲಿದ್ದ ಅಭ್ಯರ್ಥಿಗಳಲ್ಲಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಶರಣು ಗೋಗೆರಿಯವರನ್ನು ಸೋಲಿಸಿ ಗೆದ್ದಿರುವುದು ಸಾಹಿತ್ಯ ಆಸಕ್ತರಲ್ಲಿ ಸಂತಸವನ್ನುಂಟು ಮಾಡಿದೆ.