ಗದಗ: ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ಹೊಸ ಬಸ್ ನಿಲ್ದಾಣ ಹತ್ತಿರದ ನಿವಾಸಿ 40 ವರ್ಷದ ಪುರುಷ ಪಿ-9729 ಸಂಪರ್ಕದಿಂದಾಗಿ ಮುಂಡರಗಿ ಪಟ್ಟಣದ ಅಂಬಾಭವಾನಿ ನಗರ ನಿವಾಸಿಗಳಾದ 36 ವರ್ಷದ ಪುರುಷ (ಪಿ-24739) ಹಾಗೂ 25 ವರ್ಷದ ಮಹಿಳೆ (ಪಿ-24740)  ಸೋಂಕು ದೃಢವಾಗಿದೆ.
ಜೂನ್ 28 ರಂದು ಮಹಾರಾಷ್ಟ್ರದಿಂದ ಆಗಮಿಸಿದ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಮೇಂವುಡಿ ಜನತಾ ಪ್ಲಾಟ್ ನಿವಾಸಿಗಳಾದ ಐವರಲ್ಲಿ ಸೋಂಕು ದೃಡವಾಗಿದೆ. 38 ವರ್ಷದ ಪುರುಷ (ಪಿ-24741), 35 ವರ್ಷದ ಮಹಿಳೆ (ಪಿ-24742), 16 ವರ್ಷದ ಯುವತಿ (ಪಿ-24743), 16 ವರ್ಷದ ಯುವಕ (ಪಿ-24744), 9 ವರ್ಷದ ಬಾಲಕಿ (ಪಿ-24745).ಲಕ್ಷ್ಮೇಶ್ವರದ 39 ವರ್ಷದ ಪುರುಷ ಪಿ-11230 ಸೋಂಕಿತ ಸಂಪರ್ಕದಿಂದಾಗ ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನದ ಹತ್ತಿರದ ಹೂಲಗೇರಿ ಬಣದ 6 ನಿವಾಸಿಗಳಿಗೆ ಸೋಂಕು ದೃಢವಾಗಿದೆ. 32 ವರ್ಷದ ಮಹಿಳೆ (ಪಿ-24746), 14 ವರ್ಷದ ಯುವಕ (ಪಿ-24747), 25 ವರ್ಷದ ಪುರುಷ (ಪಿ-24748), 39 ವರ್ಷದ ಪುರುಷ (ಪಿ-24749), 12 ವರ್ಷದ ಯುವತಿ (ಪಿ-24750), 7 ವರ್ಷದ ಬಾಲಕಿ (ಪಿ-24751).
ಗದಗ ತಾಲ್ಲೂಕಿನ ಹೊಂಬಳ ಗ್ರಾಮದ ದೊಡ್ಡ ಓಣಿ ನಿವಾಸಿ 70 ವರ್ಷದ ವೃದ್ಧೆಗೆ (ಪಿ-24752) ಇನ್‌ಪ್ಲೂಯೆಂಜಾ ರೋಗ ಲಕ್ಷಣದಿಂದಾಗಿ ಹಾಗೂ ಬೆಂಗಳೂರಿನಿಂದ ಆಗಮಿಸಿದ ರೋಣ ಪಟ್ಟಣದ ಡಿ ಪೌಲ್ ಶಾಲೆ ಹತ್ತಿರದ ನಿವಾಸಿ 36 ವರ್ಷದ ಪುರುಷ (ಪಿ-24753) ಇವರಿಗೆ ಸೋಂಕು ದೃಢವಾಗಿದೆ.
ನರಗುಂದ ಪಟ್ಟಣದ ಗಡಿ ಓಣಿಯ 42 ವರ್ಷದ ಪುರುಷ ಪಿ-18279 ಸಂಪರ್ಕದಿಂದಾಗಿ ಅದೇ ಪ್ರದೇಶದ 30 ವರ್ಷದ ಮಹಿಳೆ (ಪಿ-24754), 38 ವರ್ಷದ ಮಹಿಳೆ (ಪಿ-24755) ಸೋಂಕು ದೃಢವಾಗಿದೆ. ಹಾಗೂ ನರಗುಂದ ಪಟ್ಟಣದ ಗಡಿ ಓಣಿಯ 39 ವರ್ಷದ ಪುರುಷ ಪಿ-15320 ಸಂಪರ್ಕದಿಂದಾಗಿ ಹೊರಕೇರಿ ಓಣಿಯ 26 ವರ್ಷದ ಮಹಿಳೆ (ಪಿ-24756) ಸೋಂಕು ದೃಡವಾಗಿದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆದರಹಳ್ಳಿಗೆ ಹಾದಿ ಯಾವುದು..? ದೇವಿಹಾಳಕ್ಕೆ ಹೋಗುವ ದಾರಿ ಎಲ್ಲಿ?

ರಸ್ತೆಗಳು ನಿರ್ಮಾಣ ಮಾಡಿದ ಮೇಲೆ ನಿರ್ಮಿಸಿದ ರಸ್ತೆಗಳ ಮೇಲೆ ಇಷ್ಟೆ ಸಾಮಾರ್ಥ್ಯದ ವಾಹನಗಳು ಓಡಾಡಬೇಕು ಎನ್ನುವ ನಿಯಮವಿದೆ. ಆದರೆ ಅದ್ಯಾವ ನಿಉಮವನ್ನು ಪಾಲಿಸದೇ ಇರುವ ಕಾರಣಕ್ಕೆ ರಸ್ತೆಯೊಂದು ಹಳ್ಳ ಹಿಡಿದಿದೆ.

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ಬಾಸ್ ಚೈತ್ರಾ

ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊAದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗೇವಾಡಿ ಅಪಘಾತ: ಓರ್ವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವು..!

ಮುಂಡರಗಿ: ಈಗಾಗಲೇ ವರ್ಷ ಪೂರ್ತಿ ಓದಿ ಪರೀಕ್ಷೆಗಾಗಿ ಕಾದಿದ್ದ ಆ ವಿದ್ಯಾರ್ಥಿ ಪರೀಕ್ಷೆ ಮುಗಿಸುವ ಮುನ್ನವೇ…

ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಫುಲ್ ಗರಂ

ಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ ಆಗಿದ್ದಾರೆ.