ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಾನಾಪೂರ ಎಲ್.ಟಿ ತಾಂಡಾ ಗ್ರಾಮದ 30 ವರ್ಷದ ಯುವಕ ಜುಲೈ 5 ರಂದು ಮೃತಪಟ್ಟಿದ್ದಾನೆ.

ಪಕ್ಕದ ರಾಜ್ಯ ಗೋವಾ ದಿಂದ ಜುಲೈ 2 ರಂದು ಸ್ವ ಗ್ರಾಮಕ್ಕೆ ಬಂದಿದ್ದು, ಮೃತಪಟ್ಟಿದ್ದ ಯುವಕ ರಿಪೋರ್ಟ್ ನಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ ಎಂದು ಡಿಎಚ್ಓ ಅನಂತ್ ದೇಸಾಯಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಮೃತ ಯುವಕನಿಗೆ ಸಂಬಂಧಿಸಿದಂತೆ 40 ಜನರಿಗೆ ಕ್ವಾರಂಟೈನ್ ಮಾಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಜೂ. 8ರಿಂದ ತೆರೆಯಲಿವೆ ದೇವಸ್ಥಾನಗಳು – ಈ ವಾರವೇ ಮಾರ್ಗಸೂಚಿ ಪ್ರಕಟ!

ಜೂ. 8ರಿಂದ ದೇವಾಲಯಗಳು ಓಪನ್ ಆಗಲಿವೆ. ಹಲವು ಮಾರ್ಗಸೂಚಿಗಳನ್ವಯ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾ ಬಗರಹುಕುಮ್ ಸಾಗುವಳಿ; ಸದನದಲ್ಲಿ ಚರ್ಚಿಸಲು ವಿರೋಧ ಪಕ್ಷದ ನಾಯಕರಿಗೆ – ರವಿಕಾಂತ ಅಂಗಡಿ ಒತ್ತಾಯ

ಉತ್ತರಪ್ರಭ ಸುದ್ದಿಗದಗ: ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ…

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್‌, ಬಾರ್‌ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.