ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಾನಾಪೂರ ಎಲ್.ಟಿ ತಾಂಡಾ ಗ್ರಾಮದ 30 ವರ್ಷದ ಯುವಕ ಜುಲೈ 5 ರಂದು ಮೃತಪಟ್ಟಿದ್ದಾನೆ.

ಪಕ್ಕದ ರಾಜ್ಯ ಗೋವಾ ದಿಂದ ಜುಲೈ 2 ರಂದು ಸ್ವ ಗ್ರಾಮಕ್ಕೆ ಬಂದಿದ್ದು, ಮೃತಪಟ್ಟಿದ್ದ ಯುವಕ ರಿಪೋರ್ಟ್ ನಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ ಎಂದು ಡಿಎಚ್ಓ ಅನಂತ್ ದೇಸಾಯಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಮೃತ ಯುವಕನಿಗೆ ಸಂಬಂಧಿಸಿದಂತೆ 40 ಜನರಿಗೆ ಕ್ವಾರಂಟೈನ್ ಮಾಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ವಾಹನ ಸವಾರರಿಗೆ ಆರ್ ಟಿ ಒ ಶಾಕ್..!

ವಾಹನದ ನಮಬರ್ ಪ್ಲೇಟ್ ಮೇಲೆ ನೋಂದಣಿ ಸಂಖ್ಯೆ ಬಿಟ್ಟು ಬೇರೆ ಏನೇ ಇದ್ದರು ಅಂತಹ ವಾಹನ ಸವಾರರ ಮೇಲೆ ಕ್ರಮ ಜರುಗುಸಲಾಗುವುದು ಎಂದು ಪ್ರದೇಶಿಕ ಸಾರಿಗೆ ಕಚೇರಿ (ಆರ್ ಟಿ ಒ) ಆದೇಶ ಹೊರಡಿಸಿದ್ದು, ಮೇ 12 ರಿಂದಲೇ ಈ ನಿಯಮ ಜಾರಿಗೆ ಬರಲಿದೆ.

ಗದಗ ಜಿಲ್ಲೆಯಲ್ಲಿಂದು ಮತ್ತೆ 6 ಕೊರೊನಾ ಪಾಸಿಟಿವ್!: ಒಂದು ಸಾವು

ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 322 ಕ್ಕೆ ಏರಿಕೆಯಾಗಿದೆ. ಇಂದು 05 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು

ಕಟ್ಟಡ ಕಾರ್ಮಿಕರು ಲಾಕ್ ಡೌನ್ ಪರಿಹಾರಧನ ಪಡೆಯಲು ಇರುವ ಷರತ್ತುಗಳೇನು?

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಿಸಿರುವಂತೆ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರೂ.3,000 ಲಾಕ್ ಡೌನ್ ವಿಶೇಷ ಪರಿಹಾರಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಕೊರೊನಾದಿಂದಾಗಿ ಮಲೆ ಮಹದೇಶ್ವರನಿಗೆ ಎಷ್ಟು ನಷ್ಟವಾಗಿದೆ ಗೊತ್ತಾ?

ಹುಂಡಿಯೊಂದರಲ್ಲಿಯೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿ ಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.