ಗದಗ: 110 ಕೆವ್ಹಿ ಗದಗ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಪರಿವರ್ತಕ-1 ಹಾಗೂ ಪರಿವರ್ತಕ-2 ರ ಮೇಲೆ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ದಿನಾಂಕ: 09.07.2020 ರಂದು ಮುಂಜಾನೆ 10:00 ಘಂಟೆಯಿಂದ ಸಾಯಂಕಾಲ 05.00 ಘಂಟೆಯವರೆಗೆ 110 ಕೆವ್ಹಿ ಗದಗ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಫ್-1 ಆದರ್ಶನಗರ, ಎಫ್-3 ಮುಳಗುಂದ, ಎಫ್-5 ತ್ರಿಕುಟೇಶ್ವರ, ಎಫ್-6 ಗ್ರೇನ್ ಮಾರ್ಕೆಟ್, ಎಫ್-7 ಇಂಡಸ್ಟ್ರಿಯಲ್, ಎಫ್-10 ಡಿ.ಸಿ.ಆಫೀಸ್, ಎಫ್-4 ಕೆ.ಎಸ್.ಆರ್.ಟಿ.ಸಿ, ಎಫ್-2 ಹರ್ತಿ ಎನ್.ಜೆ.ವಾಯ್, ಎಫ್-9 ವೀರನಾರಾಯಣ, ಎಫ್-11 ಬೆಳಧಡಿ, ಎಫ್-8 ಕಣವಿ ಎನ್.ಜೆ.ವಾಯ್ ಮಾರ್ಗಗಳಿಂದ ಪೂರೈಕೆಯಾಗುವ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳ 11 ಕೆವ್ಹಿ ವಿತರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸ0ಖ್ಯೆ : 08372-236130 ಸಂಪರ್ಕಿಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಆದರಹಳ್ಳಿ ಗ್ರಾಮದಲ್ಲಿ ಎಗ್ಗಿಲ್ಲದೆ ಸಾಗಿದ ಅಕ್ರಮ ಮಣ್ಣು ಮತ್ತು ಮರಳು ದಂಧೆ

ವರದಿ: ಸುರೇಶ ಲಮಾಣಿ ಉತ್ತರಪ್ರಭ ಲಕ್ಷ್ಮೇಶ್ವರ: ತಾಲೂಕಿನ ಆದರಹಳ್ಳಿ ಗ್ರಾಮದ ರೈತರು ನಾದಿಗಟ್ಟಿ ಹದ್ದಿನಲ್ಲಿ ಬರುವ…

ಲಾಕ್ ಡೌನ್ ಫ್ಲಾಪ್:ಸೋಂಕು ಸೊರಗಲಿಲ್ಲ, ಎಕಾನಮಿ ಏಳಲಿಲ್ಲ!

ಬೆಂಗಳೂರು: ಲಾಕ್ ಡೌನ್ ಉದ್ದೇಶ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವುದು. ವಾಣಿಜ್ಯ ಸೇರಿದಂತೆ ಎಲ್ಲ ಆರ್ಥಿಕ ಚಟುವಟಿಕೆಗಳು…

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು 12 ವಾರ್ಡನಲ್ಲ ಬಿಜೆಪಿ

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು…

ಸಿಮೆಂಟ್ ಮಿಕ್ಸರ್ ಟ್ರಕ್ ಮೂಲಕ ಪ್ರಯಾಣ – 18 ಜನರ ಬಂಧನ!

ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಹಲವರು ಮನೆ ತಲುಪಲು ಆಗದೆ ತಾವು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಸಿಲುಕಿದ್ದಾರೆ. ಹೀಗೆ ಸಿಲುಕಿ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಖನೌಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಟ್ರಕ್‌ ಮೂಲಕ ಪ್ರಯಾಣಿಸಲು ತೆರಳಿ ಸಿಕ್ಕಿ ಬಿದ್ದಿದ್ದಾರೆ.