ಗದಗ: 110 ಕೆವ್ಹಿ ಗದಗ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಪರಿವರ್ತಕ-1 ಹಾಗೂ ಪರಿವರ್ತಕ-2 ರ ಮೇಲೆ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ದಿನಾಂಕ: 09.07.2020 ರಂದು ಮುಂಜಾನೆ 10:00 ಘಂಟೆಯಿಂದ ಸಾಯಂಕಾಲ 05.00 ಘಂಟೆಯವರೆಗೆ 110 ಕೆವ್ಹಿ ಗದಗ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಫ್-1 ಆದರ್ಶನಗರ, ಎಫ್-3 ಮುಳಗುಂದ, ಎಫ್-5 ತ್ರಿಕುಟೇಶ್ವರ, ಎಫ್-6 ಗ್ರೇನ್ ಮಾರ್ಕೆಟ್, ಎಫ್-7 ಇಂಡಸ್ಟ್ರಿಯಲ್, ಎಫ್-10 ಡಿ.ಸಿ.ಆಫೀಸ್, ಎಫ್-4 ಕೆ.ಎಸ್.ಆರ್.ಟಿ.ಸಿ, ಎಫ್-2 ಹರ್ತಿ ಎನ್.ಜೆ.ವಾಯ್, ಎಫ್-9 ವೀರನಾರಾಯಣ, ಎಫ್-11 ಬೆಳಧಡಿ, ಎಫ್-8 ಕಣವಿ ಎನ್.ಜೆ.ವಾಯ್ ಮಾರ್ಗಗಳಿಂದ ಪೂರೈಕೆಯಾಗುವ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳ 11 ಕೆವ್ಹಿ ವಿತರಣಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸ0ಖ್ಯೆ : 08372-236130 ಸಂಪರ್ಕಿಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಇಂದು ಕೊರೊನಾಗೆ 3 ಬಲಿ – ಸೋಂಕಿತರ ಸಂಖ್ಯೆ 135

ರಾಜ್ಯದಲ್ಲಿ ಇಂದು ಒಂದೇ ದಿನ ಬರೋಬ್ಬರಿ 135 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆ ಕಂಡಿದೆ.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ಹಳ್ಳಿ ಹಕ್ಕಿ‌ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್

ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.…