ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆ ಭಾನುವಾರ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆ ದಿನಾಂಕ 12-07-2020 ಭಾನುವಾರ ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಯನ್ನು ಮುಂದೂಡಲಾಗಿದೆ. ಸರ್ಕಾರದ ಆದೇಶದಂತೆ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ವಿಶೇಷ ಅಧಿಕಾರಿ ಪ್ರಕಟಣೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿದ್ಧರಾಮಯ್ಯ ಗೆ ಅಹಿಂದ ಮತದಾರರ ಬೆಂಬಲ

ಉತ್ತರಪ್ರಭ ಸುದ್ದಿ ಬಸವನಬಾಗೇವಾಡಿ: ಶಿವಾನಂದ ಪಾಟೀಲ ಎರಡೂ ಬಾರಿ ಬಸವನಬಾಗೇವಾಡಿ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಎರಡೂ ಬಾರಿ…

ರೈತ ಸಂಘದ ಪ್ರತಿಭಟನೆ ಹಿನ್ನೆಲೆ ಬಿಎ/ಬಿಕಾಂ ಪರೀಕ್ಷೆ ಮುಂದೂಡಿಕೆ

ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ. ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.

ಪ.ಜಾ-ಪ.ಪಂ ಕುಂದುಕೊರತೆ ಸಭೆ

ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ರಷ್ಯಾ ಪ್ರಧಾನಿಯನ್ನೂ ಬಿಡಲಿಲ್ಲ ಕೊರೊನಾ!

ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.