ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆ ಭಾನುವಾರ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆ ದಿನಾಂಕ 12-07-2020 ಭಾನುವಾರ ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಯನ್ನು ಮುಂದೂಡಲಾಗಿದೆ. ಸರ್ಕಾರದ ಆದೇಶದಂತೆ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ವಿಶೇಷ ಅಧಿಕಾರಿ ಪ್ರಕಟಣೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ್ರಿಕೆಟ್ ಬೆಟ್ಟಿಂಗ್ ನಲ್ಲಿಯೇ ಭಾಗಿಯಾದ ಪೊಲೀಸ್!

ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ರೈತ ಸಂಘದ ಪ್ರತಿಭಟನೆ ಹಿನ್ನೆಲೆ ಬಿಎ/ಬಿಕಾಂ ಪರೀಕ್ಷೆ ಮುಂದೂಡಿಕೆ

ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ. ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.

ಜುಲೈ 29 ಅಂತರರಾಷ್ಟ್ರೀಯ ಹುಲಿಗಳ ದಿನ “ಹುಲಿ ಸಂರಕ್ಷಣೆ ನಮ್ಮೆಲ್ಲರ ಹೊಣೆ”

“ಇಡೀ ಪ್ರಪಂಚದ ಅತ್ಯಂತ ಭವ್ಯವಾದ ಜೀವಿ, ಹುಲಿ” ಎಂದು ಜ್ಯಾಕ್ ಹನ್ನಾ ಹೇಳಿದ ಮಾತು ನಿಜಕ್ಕೂ…