ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಕರಿಯನ ಓಣಿ ನಿವಾಸಿ 24 ವರ್ಷದ ಮಹಿಳೆ (ಪಿ-28299) ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ಕುರಟ್ಟಿಪೇಟ ನಿವಾಸಿ 40 ವರ್ಷದ ಪುರುಷ (ಪಿ-28300) ಇವರಿಗೆ ಸೋಂಕು ದೃಡಪಟ್ಟಿರುತ್ತದೆ. ಕೆಮ್ಮು ಹಾಗೂ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಇವರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. (ಆಯ್.ಎಲ್.ಐ.)

ಹರ್ತಿ ಗ್ರಾಮದ ನಿವಾಸಿ 22 ವರ್ಷದ ಮಹಿಳೆ (ಪಿ-18287) ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ನಗರದ ಜವಳಗಲ್ಲಿ ನಿವಾಸಿ 23 ವರ್ಷದ ಮಹಿಳೆ (ಪಿ-28301) ಹಾಗೂ ಎ.ಪಿ.ಎಂ.ಸಿ. ಹಿಂದುಗಡೆ ಹಮಾಲರ ಓಣಿ ನಿವಾಸಿ 35 ವರ್ಷದ ಮಹಿಳೆ (ಪಿ-28302) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ತೆಲಂಗಾಣ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಗೌರಿ ಓಣಿ ನಿವಾಸಿ 32 ವರ್ಷದ ಪುರುಷ (ಪಿ-28303) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆ ಪಳೆಯುಳಿಕೆ ಪತ್ತೆ.!

ಲಖ್ನೋ: ಉತ್ತರಪ್ರದೇಶದ ಸಹರನ್ಪುರದ ಬದ್ಶಾಹಿ ಬಾಗ್ ಬಳಿಯಲ್ಲಿ ಸುಮಾರು 5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆಯ…

ಸೂರಿಲ್ಲದೆ ಬೀದಿಗೆ ಬಂದ ಬದುಕು : ಪರಿಹಾರದ ನೀರಿಕ್ಷೆಯಲ್ಲಿ ಬಡ ಕುಟುಂಬ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಬಸ್ತಿಕೆರೆಯ ಓಣಿಯ ನಿವಾಸಿ ಬಸವರಾಜ ನಿಂಗಪ್ಪ ಮಡಿವಾಳರ ಎಂಬ ವ್ಯಕ್ತಿಗೆ…

ಮಾ.11 ರಿಂದ ದ್ವಾದಶ ಜ್ಯೋತಿರ್ಲಿಂಗ ದರ್ಶನ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಸಹಯೋಗದಲ್ಲಿ ಮಾ.11 ರಿಂದ 13ರ ವರೆಗೆ ಸಂಜೆ 4 ರಿಂದ ರಾತ್ರಿ 10ರ ವರೆಗೆ ನಗರದ ಮುನ್ಸಿಪಲ್ ಪದವಿ ಪೂರ್ವ ಕಾಲೇಜ ಮೈದಾನದಲ್ಲಿ ದಿನಗಳಲ್ಲಿ ವಿಶ್ವದಲ್ಲಿ ಅವತರಿಸಿದ ವಿಶ್ವೇಶ್ವರನ ದರ್ಶನ, ಸಹಸ್ರಲಿಂಗ ದರ್ಶನ ಮತ್ತು ದ್ವಾದಶ ಜ್ಯೋತಿರ್ಲಿಂಗ ದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಕುಮಾರಿ ಬಿ.ಕೆ.ಜಯಂತಿಅಕ್ಕ ಹೇಳಿದರು.

ಅತಿಥಿ ಉಪನ್ಯಾಸಕರಿಗೆ 3 ತಿಂಗಳ ವೇತನ ನೀಡಿ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ.…