ಗದಗ: ಜಿಲ್ಲೆಯ ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ವಾರ್ಡ ನಂ. 2ರ ಸಿದ್ದಲಿಂಗನಗೌಡಾ ಪಾಟೀಲ ಬಡಾವಣೆ ಪ್ರದೇಶ, ಹೊಂಬಳ ಗ್ರಾಮ ಪಂಚಾಯತಿ ವಾರ್ಡ ಸಂಖ್ಯೆ 4ರ ಬ್ರಾಹ್ಮಣರ ಕಾಲನಿ, ಯಲಿಶಿರೂರ ಗ್ರಾಮ ಪಂಚಾಯತಿಯ ವಾರ್ಡ ಸಂಖ್ಯೆ 1 ಹೊಸೂರ ಗ್ರಾಮ, ರೋಣ ಪುರಸಭೆಯ ವಾರ್ಡ ಸಂಖ್ಯೆ 22 ಕಲ್ಯಾಣ ನಗರ, ಗದಗ ಬೆಟಗೇರಿ ನಗರಸಭೆಯ ವಾರ್ಡ ಸಂಖ್ಯೆ 35 ನಂದೀಶ್ವರ ನಗರದ 2ನೇ ಕ್ರಾಸ್ ಹಾಗೂ ನರಗುಂದ ಪುರಸಭೆಯ ವಾರ್ಡ ಸಂಖ್ಯೆ 16 ಶಿದ್ದನಭಾವಿ ಓಣಿ ಈ ಆರು ಪ್ರದೇಶಗಳನ್ನು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.
You May Also Like
ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ: ವಿಧಾನಸೌಧ ಚಲೋ
ಉತ್ತರಪ್ರಭ ಸುದ್ದಿಗದಗ: ರಾಜ್ಯದಲ್ಲಿ ನಡೆಯುತ್ತಿರುವ ಕುರಿಗಾಹಿಗಳ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅವರಿಗೆ ಭದ್ರತೆಯನ್ನು ಕಲ್ಪಿಸಬೆಕೇಂದು…
- ಉತ್ತರಪ್ರಭ
- March 12, 2022
ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್
ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್, ಬಾರ್ ಹಾಗೂ ಕ್ಲಬ್ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.
- ಉತ್ತರಪ್ರಭ
- May 8, 2020
ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ
ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಸ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.
- ಉತ್ತರಪ್ರಭ
- May 5, 2020
ಕೊರೋನಾ ಪಾಸಿಟಿವ್ ಹಿನ್ನೆಲೆ ಸವಣೂರು ಸಂಪೂರ್ಣ ಲಾಕ್ ಡೌನ್
ಸವಣೂರು ಪಟ್ಟಣವನ್ನಿಂದು ಸಂಪೂರ್ಣ ಸೀಲ್ ಡೌನ್ ಮಾಡಲಾಯಿತು. ಪಟ್ಟಣದ ಎಲ್ಲ ಗಡಿಗಳನ್ನ ಬಂದ್ ಮಾಡಿ ಯಾರೂ ಹೊರ ಹೊಗದಂತೆ ಮತ್ತು ಒಳ ಬರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೀಲ್ ಡೌನ್ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.
- ಉತ್ತರಪ್ರಭ
- May 6, 2020