ಗದಗ: ಜಿಲ್ಲೆಯ ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ವಾರ್ಡ ನಂ. 2ರ ಸಿದ್ದಲಿಂಗನಗೌಡಾ ಪಾಟೀಲ ಬಡಾವಣೆ ಪ್ರದೇಶ, ಹೊಂಬಳ ಗ್ರಾಮ ಪಂಚಾಯತಿ ವಾರ್ಡ ಸಂಖ್ಯೆ 4ರ ಬ್ರಾಹ್ಮಣರ ಕಾಲನಿ, ಯಲಿಶಿರೂರ ಗ್ರಾಮ ಪಂಚಾಯತಿಯ ವಾರ್ಡ ಸಂಖ್ಯೆ 1 ಹೊಸೂರ ಗ್ರಾಮ, ರೋಣ ಪುರಸಭೆಯ ವಾರ್ಡ ಸಂಖ್ಯೆ 22 ಕಲ್ಯಾಣ ನಗರ, ಗದಗ ಬೆಟಗೇರಿ ನಗರಸಭೆಯ ವಾರ್ಡ ಸಂಖ್ಯೆ 35 ನಂದೀಶ್ವರ ನಗರದ 2ನೇ ಕ್ರಾಸ್ ಹಾಗೂ ನರಗುಂದ ಪುರಸಭೆಯ ವಾರ್ಡ ಸಂಖ್ಯೆ 16 ಶಿದ್ದನಭಾವಿ ಓಣಿ ಈ ಆರು ಪ್ರದೇಶಗಳನ್ನು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.
You May Also Like
ತಮಿಳುನಾಡಿನಲ್ಲಿ ಕೊರೋನಾ ತಾಂಡವ: ಒಂದೇ ದಿನಕ್ಕೆ 161 ಪಾಸಿಟಿವ್
ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ವೈರಸ್ ತಾಂಡವಾಡುತ್ತಿದೆ. ಇಂದು ಒಂದೇ ದಿನ ಚೆನ್ನೈನಲ್ಲಿ 138 ಜನ ಸೇರಿದಂತೆ ತಮಿಳುನಾಡಿನಾದ್ಯಂತ ಒಟ್ಟು 161 ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,323ಕ್ಕೆ ಏರಿಕೆ ಕಂಡಿದೆ.
- ಉತ್ತರಪ್ರಭ
- May 1, 2020