ಗದಗ: ಜಿಲ್ಲೆಯ ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ವಾರ್ಡ ನಂ. 2ರ ಸಿದ್ದಲಿಂಗನಗೌಡಾ ಪಾಟೀಲ ಬಡಾವಣೆ ಪ್ರದೇಶ, ಹೊಂಬಳ ಗ್ರಾಮ ಪಂಚಾಯತಿ ವಾರ್ಡ ಸಂಖ್ಯೆ 4ರ ಬ್ರಾಹ್ಮಣರ ಕಾಲನಿ, ಯಲಿಶಿರೂರ ಗ್ರಾಮ ಪಂಚಾಯತಿಯ ವಾರ್ಡ ಸಂಖ್ಯೆ 1 ಹೊಸೂರ ಗ್ರಾಮ, ರೋಣ ಪುರಸಭೆಯ ವಾರ್ಡ ಸಂಖ್ಯೆ 22 ಕಲ್ಯಾಣ ನಗರ, ಗದಗ ಬೆಟಗೇರಿ ನಗರಸಭೆಯ ವಾರ್ಡ ಸಂಖ್ಯೆ 35 ನಂದೀಶ್ವರ ನಗರದ 2ನೇ ಕ್ರಾಸ್ ಹಾಗೂ ನರಗುಂದ ಪುರಸಭೆಯ ವಾರ್ಡ ಸಂಖ್ಯೆ 16 ಶಿದ್ದನಭಾವಿ ಓಣಿ ಈ ಆರು ಪ್ರದೇಶಗಳನ್ನು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.
You May Also Like
ಗುಂಡು ಮೈ ಒಳಗೆ ಹೋದರೂ ಪ್ರಜ್ಞೆ ತಪ್ಪದ ರೈ!: ಮುತ್ತಪ್ಪ ರೈ ಬದುಕಿನ ಪ್ರಮುಖ ಘಟನೆಗಳ ಮೆಲಕು
ಭೂಗತ ಲೋಕವನ್ನಾಳಿದ ವ್ಯಕ್ತಿಯ ಕಥೆಯಿದು. ಸದ್ಯ ಭೂಗತ ಲೋಕದಿಂದ ನಿವೃತ್ತಿ ಹೊಂದಿದರೂ ಕೂಡ ಮುತ್ತಪ್ಪ ರೈ ಹೆಸರು ಮಾತ್ರ ಚಾಲ್ತಿಯಲ್ಲಿಯೇ ಇತ್ತು. ಮಾಜಿ ಡಾನ್ ಮುತ್ತಪ್ಪ ರೈ ಜೀವನದಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳ ಮೆಲಕು ಇಲ್ಲಿದೆ ನೋಡಿ..
- ಉತ್ತರಪ್ರಭ
- May 15, 2020