ಗದಗ: ಜಿಲ್ಲೆಯ ಗದಗ ತಾಲ್ಲೂಕಿನ ಅಸುಂಡಿ ಗ್ರಾಮದ ವಾರ್ಡ ನಂ. 2ರ ಸಿದ್ದಲಿಂಗನಗೌಡಾ ಪಾಟೀಲ ಬಡಾವಣೆ ಪ್ರದೇಶ, ಹೊಂಬಳ ಗ್ರಾಮ ಪಂಚಾಯತಿ ವಾರ್ಡ ಸಂಖ್ಯೆ 4ರ ಬ್ರಾಹ್ಮಣರ ಕಾಲನಿ, ಯಲಿಶಿರೂರ ಗ್ರಾಮ ಪಂಚಾಯತಿಯ ವಾರ್ಡ ಸಂಖ್ಯೆ 1 ಹೊಸೂರ ಗ್ರಾಮ, ರೋಣ ಪುರಸಭೆಯ ವಾರ್ಡ ಸಂಖ್ಯೆ 22 ಕಲ್ಯಾಣ ನಗರ, ಗದಗ ಬೆಟಗೇರಿ ನಗರಸಭೆಯ ವಾರ್ಡ ಸಂಖ್ಯೆ 35 ನಂದೀಶ್ವರ ನಗರದ 2ನೇ ಕ್ರಾಸ್ ಹಾಗೂ ನರಗುಂದ ಪುರಸಭೆಯ ವಾರ್ಡ ಸಂಖ್ಯೆ 16 ಶಿದ್ದನಭಾವಿ ಓಣಿ ಈ ಆರು ಪ್ರದೇಶಗಳನ್ನು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್‌ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್

ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.

ವಿಜಯಪುರ ಜಿಲ್ಲೆ: ಜಲಧಾರೆ ಯೋಜನೆಗೆ 2400 ಕೋಟಿ ಹಣ – ಶಾಸಕ ಶಿವಾನಂದ ಪಾಟೀಲ

ಆಲಮಟ್ಟಿ : ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇನ್ನಷ್ಟು ಉತ್ತಮ ರೀತಿಯಲ್ಲಿ ಸಾಗಲು ಜಲ…

ವಾರದ ಹಿಂದಷ್ಟೆ ಹೊಗಳಿದ ಅಮೇರಿಕಾ ಪ್ರಧಾನಿ ಮೋದಿ ಅಕೌಂಟ್ ಅನ್ ಫಾಲೋ ಮಾಡಿದ್ದೇಕೆ?

ಅಮೆರಿಕದ ವರ್ತನೆ ಯಾವ ಸಂದರ್ಭದಲ್ಲಿ ಹೇಗೆ ಇರುತ್ತದೆ ಎಂಬುವುದೇ ತಿಳಿಯದಂತಾಗಿದೆ. ಮೂರು ವಾರಗಳ ಹಿಂದೆಯಷ್ಟೇ ಭಾರತದ ಪ್ರಧಾನಿಯನ್ನು ಹೊಗಳಿ, ಮೋದಿ ಅವರ ಅಕೌಂಟ್ ಫಾಲೋ ಮಾಡಲು ಪ್ರಾರಂಭಿಸಿದ್ದ ಶ್ವೇತಭವನ ಈಗ ಅನ್ ಫಾಲೋ ಮಾಡಿದೆ ಇದಕ್ಕೆ ಕಾರಣವೇನು ಎನ್ನುವುದು ಮಾತ್ರ ನಿಗೂಢವಾಗಿದೆ.

ಗದಗ ಜಿಲ್ಲೆಯಲ್ಲಿಂದು ಇಂದು ಮತ್ತೆ 63 ಕೊರೊನಾ ಪಾಸಿಟಿವ್!

ಇಂದು ಕೂಡ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ 50 ದಾಟುತ್ತಿದ್ದು, ಸೋಂಕಿನ ಸುಂಟರಗಾಳಿ ವ್ಯಾಪಕವಾಗುತ್ತಿದೆ.