ಗದಗ: ತಾಲೂಕಿನ ಹರ್ತಿ ಗ್ರಾಮದ ನಿವಾಸಿ 22 ವರ್ಷದ ಮಹಿಳೆ (ಪಿ-18287) ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ನಗರದ ರಾಜೀವ ಗಾಂಧೀ ನಗರದ ನಿವಾಸಿ 23 ವರ್ಷದ ಮಹಿಳೆ (ಪಿ-28939) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರದ ದಾಸರ ಓಣಿ ನಿವಾಸಿ 24 ವರ್ಷದ ಮಹಿಳೆ (ಪಿ-28940) ಇವರಿಗೆ ಸೋಂಕು ದೃಡಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ಡಿಸಿ ಮಿಲ್ ಪ್ರದೇಶದ ನಿವಾಸಿ 53 ವರ್ಷದ ಮಹಿಳೆ (ಪಿ-25320) ಸೋಂಕಿತರ ಸಂಪರ್ಕದಿಂದಾಗಿ ಗದಗ- ಬೆಟಗೇರಿಯ ಎಸ್.ಎಂ.ಕೃಷ್ಣ ನಗರದ ನಿವಾಸಿ 47 ವರ್ಷದ ಪುರುಷ (ಪಿ-28941), ಡಿ.ಸಿ.ಮಿಲ್ ಪ್ರದೇಶದ 32 ವರ್ಷದ ಮಹಿಳೆ (ಪಿ-28942) ಹಾಗೂ ಬೆಟಗೇರಿಯ ಶಿವಾಜಿ ನಗರದ ನಿವಾಸಿ 35 ವರ್ಷದ ಮಹಿಳೆ (ಪಿ-28943) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಗದಗ ತಾಲೂಕಿನ ಮುಳಗುಂದ ಪಟ್ಟಣದ ನಿವಾಸಿ 40 ವರ್ಷದ ಮಹಿಳೆ (ಪಿ-28944)ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಣ್ಣೆದುರಿಗೆ ಕೊಳೆಯುತ್ತಿರುವ ಈರುಳ್ಳಿಯಿಂದ ಬದುಕು ಕಳೆಗುಂದುವ ಆತಂಕ..!

ದರದ ನಿರೀಕ್ಷೆಯೊಂದಿಗೆ ಪಟ್ಟಣದ ರೈತರು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಯಾರು ಕೇಳದಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದೆ.

ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…

ಗುಂಡು ಮೈ ಒಳಗೆ ಹೋದರೂ ಪ್ರಜ್ಞೆ ತಪ್ಪದ ರೈ!: ಮುತ್ತಪ್ಪ ರೈ ಬದುಕಿನ ಪ್ರಮುಖ ಘಟನೆಗಳ ಮೆಲಕು

ಭೂಗತ ಲೋಕವನ್ನಾಳಿದ ವ್ಯಕ್ತಿಯ ಕಥೆಯಿದು. ಸದ್ಯ ಭೂಗತ ಲೋಕದಿಂದ ನಿವೃತ್ತಿ ಹೊಂದಿದರೂ ಕೂಡ ಮುತ್ತಪ್ಪ ರೈ ಹೆಸರು ಮಾತ್ರ ಚಾಲ್ತಿಯಲ್ಲಿಯೇ ಇತ್ತು. ಮಾಜಿ ಡಾನ್ ಮುತ್ತಪ್ಪ ರೈ ಜೀವನದಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳ ಮೆಲಕು ಇಲ್ಲಿದೆ ನೋಡಿ..

ದೇಶದಲ್ಲಿಯೂ ಭಯ ಹುಟ್ಟಿಸಲು ಪ್ರಾರಂಭಿಸಿದೆ ಕೊರೊನಾ ಸೋಂಕು!

ಕೊರೊನಾ ಯೋಧರಿಗೂ ಸೋಂಕು ತಗುಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ದೇಶಾದ್ಯಂತ ಇಲ್ಲಿಯವರೆಗೂ 548 ವೈದ್ಯರು, ದಾದಿಯರಿಗೆ ಕೊರೊನಾ ತಗುಲಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ