ಗದಗ: ತಾಲೂಕಿನ ಹರ್ತಿ ಗ್ರಾಮದ ನಿವಾಸಿ 22 ವರ್ಷದ ಮಹಿಳೆ (ಪಿ-18287) ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ನಗರದ ರಾಜೀವ ಗಾಂಧೀ ನಗರದ ನಿವಾಸಿ 23 ವರ್ಷದ ಮಹಿಳೆ (ಪಿ-28939) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರದ ದಾಸರ ಓಣಿ ನಿವಾಸಿ 24 ವರ್ಷದ ಮಹಿಳೆ (ಪಿ-28940) ಇವರಿಗೆ ಸೋಂಕು ದೃಡಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ಡಿಸಿ ಮಿಲ್ ಪ್ರದೇಶದ ನಿವಾಸಿ 53 ವರ್ಷದ ಮಹಿಳೆ (ಪಿ-25320) ಸೋಂಕಿತರ ಸಂಪರ್ಕದಿಂದಾಗಿ ಗದಗ- ಬೆಟಗೇರಿಯ ಎಸ್.ಎಂ.ಕೃಷ್ಣ ನಗರದ ನಿವಾಸಿ 47 ವರ್ಷದ ಪುರುಷ (ಪಿ-28941), ಡಿ.ಸಿ.ಮಿಲ್ ಪ್ರದೇಶದ 32 ವರ್ಷದ ಮಹಿಳೆ (ಪಿ-28942) ಹಾಗೂ ಬೆಟಗೇರಿಯ ಶಿವಾಜಿ ನಗರದ ನಿವಾಸಿ 35 ವರ್ಷದ ಮಹಿಳೆ (ಪಿ-28943) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಗದಗ ತಾಲೂಕಿನ ಮುಳಗುಂದ ಪಟ್ಟಣದ ನಿವಾಸಿ 40 ವರ್ಷದ ಮಹಿಳೆ (ಪಿ-28944)ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಾನಪದ ಕಲಾವಿದ ಪಾಗದ ನಿಧನ

ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.

ಲಾಕ್ ಡೌನ್ ಮಾನದಂಡ ಸಡಿಲಿಕೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆಯಾ?

ಲಾಕ್‌ಡೌನ್ ಮಾನದಂಡಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು, ಆರೋಗ್ಯ ಇಲಾಖೆ ಎಲ್ಲ ನಾಗರಿಕರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.

ಪಾಸಿಟಿವ್ ಗರ್ಭಿಣಿಗೆ ಸಿಸೇರಿನ್: ಗದಗ ಜಿಮ್ಸ್ ನ ಅಪರೂಪದ ಸಾಧನೆ

ಗದಗ: ಇದು ಗದಗಿನ ಜಿಮ್ಸ್ ವೈದ್ಯರು ನಡೆಸಿದ ‘ಆಪರೇಷನ್ ಪಾಸಿಟಿವ್’ ಕಾರ್ಯಾಚರಣೆ. ಶುಕ್ರವಾರವಷ್ಟೇ ಪಾಸಿಟಿವ್ ದೃಢಪಟ್ಟಿದ್ದ…

ಸರ್ಕಾರದ ಆದೇಶದಲ್ಲಿ ಗೊಂದಲ ಗೂಡು ಸೇರಲು ಗದಗ ಜಿಲ್ಲೆಯ ಕಾರ್ಮಿಕರ ಪರದಾಟ..!

ಕಾರ್ಮಿಕರಿಗೆ ನಿಗದಿತ ದರದಲ್ಲಿ ಊರು ಸೇರಿಸಬೇಕು ಎನ್ನುವ ನಿಯಮವಿದೆ. ಆದರೆ ಉಡುಪಿಯಲ್ಲಿ ಮಾತ್ರ ಗದಗ ಜಿಲ್ಲೆಯ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ. ಈಗಾಗಲೇ ಒಂದುವರೆ ತಿಂಗಳಿಂದ ಕೆಲಸವಿಲ್ಲದೇ ಕಾರ್ಮಿಕರು ಒಪ್ಪತ್ತಿನೂಟಕ್ಕೂ ಪರದಾಡಿದ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ.