ಗದಗ: ತಾಲೂಕಿನ ಹರ್ತಿ ಗ್ರಾಮದ ನಿವಾಸಿ 22 ವರ್ಷದ ಮಹಿಳೆ (ಪಿ-18287) ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ನಗರದ ರಾಜೀವ ಗಾಂಧೀ ನಗರದ ನಿವಾಸಿ 23 ವರ್ಷದ ಮಹಿಳೆ (ಪಿ-28939) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರದ ದಾಸರ ಓಣಿ ನಿವಾಸಿ 24 ವರ್ಷದ ಮಹಿಳೆ (ಪಿ-28940) ಇವರಿಗೆ ಸೋಂಕು ದೃಡಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ಡಿಸಿ ಮಿಲ್ ಪ್ರದೇಶದ ನಿವಾಸಿ 53 ವರ್ಷದ ಮಹಿಳೆ (ಪಿ-25320) ಸೋಂಕಿತರ ಸಂಪರ್ಕದಿಂದಾಗಿ ಗದಗ- ಬೆಟಗೇರಿಯ ಎಸ್.ಎಂ.ಕೃಷ್ಣ ನಗರದ ನಿವಾಸಿ 47 ವರ್ಷದ ಪುರುಷ (ಪಿ-28941), ಡಿ.ಸಿ.ಮಿಲ್ ಪ್ರದೇಶದ 32 ವರ್ಷದ ಮಹಿಳೆ (ಪಿ-28942) ಹಾಗೂ ಬೆಟಗೇರಿಯ ಶಿವಾಜಿ ನಗರದ ನಿವಾಸಿ 35 ವರ್ಷದ ಮಹಿಳೆ (ಪಿ-28943) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಗದಗ ತಾಲೂಕಿನ ಮುಳಗುಂದ ಪಟ್ಟಣದ ನಿವಾಸಿ 40 ವರ್ಷದ ಮಹಿಳೆ (ಪಿ-28944)ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಜನರಿಗೆ ಕೊಂಚ ನೆಮ್ಮದಿ

ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಬಲ ಬೆಲೆಯಲ್ಲಿ ಸರ್ಕಾರ ಗೋವಿನ ಜೋಳ ಖರೀದಿಸಲು ರೈತರ ಆಗ್ರಹ

ತಾನು ಬೆಳೆದ ಬೆಳೆ ತನ್ನ ಬದುಕು ಬಂಗಾರವಾಗಿಸುತ್ತದೆ ಎಂದು ನಂಬಿದ ಅನ್ನದಾನಿಗೆ ಭಾರಿ ನಿರಾಶೆಯಾಗಿದೆ. ಬಿಳಿ ಗೋವಿನ ಜೋಳ ಬದುಕಿನಲ್ಲಿ ಬೆಳಕು ಚೆಲ್ಲುತ್ತೆ ಎಂಬ ವಿಶ್ವಾಸದಲ್ಲಿ ರೈತನಿಗೆ ಬಿಳಿ ಗೋವಿನ ಜೋಳ ಕೂಡ ಉತ್ತಮ ಧಾರಣೆ ನೀಡದ ಹಿನ್ನೆಲೆ ಬದುಕಿಗೆ ಕತ್ತಲೆ ಆವರಿಸಿದಂತಾಗಿದೆ. ಇದರಿಂದ ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದ ರೈತರು ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ.

ಬೆಳಗಾವಿಯಲ್ಲಿ ಕೊಳಚೆ ಕಲ್ಲಿನ ರಾಜಕಾರಣದ ರಹಸ್ಯೆವೇನು?: ಹೆಬ್ಬಾಳ್ಕರ್-ಜಾರಕಿಹೊಳಿ ಚಾಲೇಂಜಿಂಗ್ ಪಾಲಿಟಿಕ್ಸ್..!

ಬೆಳಗಾವಿ: ಕುಂದಾ ನಗರಿಯಲ್ಲೀಗ ಕೊಳಚೆ ಕಲ್ಲಿನ ರಾಜಕಾರಣದ್ದೆ ಸುದ್ದಿ ಸದ್ದು ಮಾಡ್ತಿದೆ. ಮತ್ತೆ ಸಚಿವ ರಮೇಶ್…

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .