ಗದಗ: ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿದೆ.
ಗದಗ ತಾಲೂಕಿನ ಸೀತಾಲಹರಿ ಗ್ರಾಮದ 52 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜುಲೈ 8 ರಂದು ಕೆಮ್ಮು, ನೆಗಡಿ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತರಾಗಿ ಸ್ವ್ಯಾಬ್ ಟೆಸ್ಟ್ ಮಾಡಿಸಿಕೊಂಡಿದ್ದರು.
ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಆಗಮಿಸಿ ತಮ್ಮ ಗಂಟಲು ದ್ರವದ ಮಾದರಿ ಪರೀಕ್ಷೆಗಾಗಿ ಒದಗಿಸಿದ್ದು,
ಬಳಿಕ ಮನೆಗೆ ತೆರಳಿದ್ದರು. ಇಂದು ಮುಂಜಾನೆ ಎದೆ ಉರಿತದಿಂದ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ.
ಅಂತ್ಯಕ್ರಿಯೆ ಕೋವಿಡ್-19 ಮಾರ್ಗಸೂಚಿಗಳನ್ವ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು
ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ!

ನವದೆಹಲಿ: ಅಂಫಾನ್ ಚಂಡಮಾರುತಕ್ಕೆ ಕಂಗಾಲಾಗಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಪರಿಸ್ಥಿತಿ…

ಸಾರಿಗೆ ನೌಕರರ ಹೊಟ್ಟೆಯ ಮೇಲೆ ಬರೆ ಎಳೆಯಲು ಮುಂದಾದ ಸಂಸ್ಥೆ!

ಹುಬ್ಬಳ್ಳಿ : ಕೊರೊನಾ ಮಹಾಮಾರಿಗೆ ಇಡೀ ದೇಶವೇ ನಲುಗುತ್ತಿದೆ. ಪ್ರತಿಯೊಂದು ಕ್ಷೇತ್ರಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿವೆ.…

ಮಾಲಿನ್ಯ ನಿಯಂತ್ರಣ ಪ್ರಾದೇಶಿಕ ಕಛೇರಿ ಸ್ಥಳಾಂತರ

ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್‌ರೆಡ್ಡಿ ಬಿಲ್ಡಿಂಗ್

ಹಳ್ಳಿ ಹಕ್ಕಿ‌ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್

ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.…