ಬೆಂಗಳೂರು: ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 31105 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 957. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 12833 ಕೇಸ್ ಗಳು. ರಾಜ್ಯದಲ್ಲಿ 17782 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 17 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 486 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1373
ದಕ್ಷಿಣ ಕನ್ನಡ-167
ಕಲಬುರಗಿ-85
ಧಾರವಾಡ-75
ಮೈಸೂರು-52
ಬಳ್ಳಾರಿ-41
ದಾವಣಗೆರೆ-40
ಶಿವಮೊಗ್ಗ-37
ಬಾಗಲಕೋಟೆ-36
ಕೋಲಾರ-34
ಚಿಕ್ಕಬಳ್ಳಾಪೂರ-32
ತುಮಕೂರು-27
ಮಂಡ್ಯ-24
ಉತ್ತರ ಕನ್ನಡ-23
ಉಡುಪಿ-22
ಹಾಸನ-21
ಹಾವೇರಿ-18
ರಾಮನಗರ-17
ಯಾದಗಿರಿ-16
ರಾಯಚೂರು-16
ಬೆಂಗಳೂರು ಗ್ರಾಮಾಂತರ-16
ಬೀದರ್-15
ಚಾಮರಾಜ ನಗರ-12
ಬೆಳಗಾವಿ-09
ಗದಗ-06
ಚಿಕ್ಕಮಗಳೂರು-05
ಕೊಡಗು-04
ಕೊಪ್ಪಳ-02
ಚಿತ್ರದುರ್ಗ-02
ವಿಜಯಪುರ-01

Leave a Reply

Your email address will not be published. Required fields are marked *

You May Also Like

ಮಸ್ಕಿ: ಬಂಜಾರ ಭವನ ನಿರ್ಮಾಣಕ್ಕೆ 2ಕೋಟಿ ಮಂಜೂರು

ತಾಲೂಕ ಬಂಜಾರ ಭವನ ನಿರ್ಮಾಣಕ್ಕೆ 2ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಭರವಸೆ ನೀಡಿದರು.

ಮುಂಡರಗಿ ತಾಲೂಕಿನ ಕೆಲ ಸರ್ಕಾರಿ ಆಸ್ಪತ್ರೆಗೂ ಕರೊನಾ ಭೀತಿ..!

ಜಿಲ್ಲೆಯ ಮುಂಡರಗಿ ತಾಲೂಕಾ ಆಸ್ಪತ್ರೆ ಸಿಬ್ಬಂದಿಗೆ ಕರೊನಾ ಪಾಸಿಟಿವ್ ಶಂಕೆ ವ್ಯಕ್ತವಾಗಿದೆ. ಶಂಕೆ ಹಿನ್ನಲೆಯಲ್ಲಿ ಮುಂಡರಗಿ ತಾಲೂಕಾ ಆಸ್ಪತ್ರೆ ಹಾಗೂ ಡಂಬಳ ಆರೋಗ್ಯ ಕೇಂದ್ರದಲ್ಲಿ ಸೈನಿಟೈಜರ್ ಮಾಡಲಾಗಿದೆ.

ವಿಪ ಸದಸ್ಯ ಪ್ರಸನ್ನಕುಮಾರ್ ಅವರ ಪುತ್ರ ನಿಧನ!

ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಒತ್ತುವರಿ ತೆರವು ಜಿಲ್ಲಾಧಿಕಾರಿ ಗಡುವು

ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.