ಬೆಂಗಳೂರು: ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 31105 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 957. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 12833 ಕೇಸ್ ಗಳು. ರಾಜ್ಯದಲ್ಲಿ 17782 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 17 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 486 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1373
ದಕ್ಷಿಣ ಕನ್ನಡ-167
ಕಲಬುರಗಿ-85
ಧಾರವಾಡ-75
ಮೈಸೂರು-52
ಬಳ್ಳಾರಿ-41
ದಾವಣಗೆರೆ-40
ಶಿವಮೊಗ್ಗ-37
ಬಾಗಲಕೋಟೆ-36
ಕೋಲಾರ-34
ಚಿಕ್ಕಬಳ್ಳಾಪೂರ-32
ತುಮಕೂರು-27
ಮಂಡ್ಯ-24
ಉತ್ತರ ಕನ್ನಡ-23
ಉಡುಪಿ-22
ಹಾಸನ-21
ಹಾವೇರಿ-18
ರಾಮನಗರ-17
ಯಾದಗಿರಿ-16
ರಾಯಚೂರು-16
ಬೆಂಗಳೂರು ಗ್ರಾಮಾಂತರ-16
ಬೀದರ್-15
ಚಾಮರಾಜ ನಗರ-12
ಬೆಳಗಾವಿ-09
ಗದಗ-06
ಚಿಕ್ಕಮಗಳೂರು-05
ಕೊಡಗು-04
ಕೊಪ್ಪಳ-02
ಚಿತ್ರದುರ್ಗ-02
ವಿಜಯಪುರ-01

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಧಾರ್ಮಿಕ ಹಬ್ಬಗಳನ್ನು ನಿರ್ಭಂದಿಸಿ ಜಿಲ್ಲಾಡಳಿತ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೆöÊಡೆ ಹಬ್ಬಗಳ ಸಂದರ್ಭಗಳ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು

ಮುಳಗುಂದ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಶಿವಣ್ಣ ನೀಲಗುಂದ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ…

ನಿಧಿ ನೀಡದ ಮನೆಗಳು ಗುರುತಿಸುವ ಸಂಸ್ಕೃತಿ ನಮ್ಮದಲ್ಲ

ರಾಮ ಮಂದಿರ ನಿರ್ಮಾಣಕ್ಕೆ ನಿಧಿ ನೀಡದ ಮನೆಗಳನ್ನು ಗುರುತಿಸುವ ಸಂಸ್ಕೃತಿ ನಮ್ಮದಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಆರೆಸ್ಸೆಸ್ ಸರ ಸಂಘ ಚಾಲಕ ಡಾ.ಮೋಹನ್ ಭಾಗವತ್ ಅವರು ತುರುಗೇಟು ನೀಡಿದ್ದಾರೆ.

ಮಳೆರಾಯನ ಅಟ್ಟಹಾಸ – ನಲುಗುತ್ತಿದೆ ಉತ್ತರ ಕರ್ನಾಟಕ ಮಂದಿ!

ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ…