ಬೆಂಗಳೂರು: ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 31105 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 957. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 12833 ಕೇಸ್ ಗಳು. ರಾಜ್ಯದಲ್ಲಿ 17782 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 17 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 486 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1373
ದಕ್ಷಿಣ ಕನ್ನಡ-167
ಕಲಬುರಗಿ-85
ಧಾರವಾಡ-75
ಮೈಸೂರು-52
ಬಳ್ಳಾರಿ-41
ದಾವಣಗೆರೆ-40
ಶಿವಮೊಗ್ಗ-37
ಬಾಗಲಕೋಟೆ-36
ಕೋಲಾರ-34
ಚಿಕ್ಕಬಳ್ಳಾಪೂರ-32
ತುಮಕೂರು-27
ಮಂಡ್ಯ-24
ಉತ್ತರ ಕನ್ನಡ-23
ಉಡುಪಿ-22
ಹಾಸನ-21
ಹಾವೇರಿ-18
ರಾಮನಗರ-17
ಯಾದಗಿರಿ-16
ರಾಯಚೂರು-16
ಬೆಂಗಳೂರು ಗ್ರಾಮಾಂತರ-16
ಬೀದರ್-15
ಚಾಮರಾಜ ನಗರ-12
ಬೆಳಗಾವಿ-09
ಗದಗ-06
ಚಿಕ್ಕಮಗಳೂರು-05
ಕೊಡಗು-04
ಕೊಪ್ಪಳ-02
ಚಿತ್ರದುರ್ಗ-02
ವಿಜಯಪುರ-01

Leave a Reply

Your email address will not be published. Required fields are marked *

You May Also Like

ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲ ಪೊಲೀಸ್ ಬಲೆಗೆ

ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲವನ್ನು ಹಾವೇರಿ ಪೊಲೀಸರು ಜಾಲಾಡಿದ್ದಾರೆ. ಡಿಸಿ ಹಾಗು ಎಡಿಸಿ ನೇತೃತ್ವದಲ್ಲಿ ದಾಳಿ ನಡೆಸಿ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ತಂಡವನ್ನು ಭೇದಿಸುವಲ್ಲಿ ಯಶಸ್ವಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ಆಗಸ್ಟ್ ನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ

ಕೊರೊನಾ ತಡೆಯಲು ಲಾಕ್ ಡೌನ್ ಸಂದರ್ಭದಲ್ಲಿ ವಿಮಾನ ಸಂಚಾರವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಈ ನಡುವೆ ದೇಶೀಯ ವಿಮಾನ ಯಾನಕ್ಕೆ ಅವಕಾಶವನ್ನೂ ನೀಡಿದೆ. ಆದರೆ, ಆಗಸ್ಟ್ ತಿಂಗಳಿನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೋಟೆ ನಾಡಿನಲ್ಲಿ ತುಂತುರು ಮಳೆ

ಗಜೇಂದ್ರಗಡ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗಜೇಂದ್ರಗಡದಲ್ಲಿ ತುಂತುರು ಮಳೆ ಸುರಿಯಿತು. ಗಜೇಂದ್ರಗಡದಲ್ಲಿ ಬೆಳಿಗ್ಗೆಯಿಂದಲೇ ದಟ್ಟನೆಯ…

ರಾಜ್ಯ ಹೆದ್ದಾರಿಗಳಲ್ಲೆ ತಗ್ಗು ದಿನ್ನೆಗಳ ಸಾಮ್ರಾಜ್ಯ

ಫಿರೋಜ ಮೋಮಿನ್ಗಜೇಂದ್ರಗಡ: ಪಟ್ಟಣದಿಂದ ಗದಗ, ಇಲಕಲ್ ಮತ್ತು ರೋಣ ಮಾರ್ಗಗಳಿಗೆ ಸಂಪರ್ಕಿಸುವ ಮೂರು ರಾಜ್ಯ ಹೆದ್ದಾರಿಗಳು…