ಬೆಂಗಳೂರು: ರಾಜ್ಯದಲ್ಲಿ ಸತತ 7 ದಿನಗಳಿಂದ ಪ್ರತಿದಿನ 1,500ಕ್ಕೂ ಹೆಚ್ಚಿನ ಸೋಂಕು ಪ್ರಕರಣಗಳು ದಾಖಲಾಗುತ್ತಿದ್ದು, ಎರಡು ದಿನಗಳಿಂದ ಅದು 2 ಸಾವಿರ ಗಡಿ ದಾಟುವ ಮೂಲಕ ಆತಂಕ ಸೃಷ್ಟಿಸುತ್ತಿದೆ. ಒಟ್ಟು ಕೇಸುಗಳಲ್ಲಿ ರಾಜಧಾನಿಯಲ್ಲೇ ಅರ್ಧಕ್ಕೂ ಹೆಚ್ಚು ಕೇಸುಗಳು ದಾಖಲಾಗುತ್ತಿದ್ದು, ಬೆಂಗಳೂರು ತೊರೆಯಲು ವಲಸೆ ಕಾರ್ಮಿಕರು ಮುಂದಾಗುತ್ತಿದ್ದಾರೆ.

ರಾಜ್ಯದಲ್ಲಿಂದು 2313 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 33418 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 1003. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 13836 ಕೇಸ್ ಗಳು. ರಾಜ್ಯದಲ್ಲಿ 19035 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 57 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 543 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1447

ದಕ್ಷಿಣ ಕನ್ನಡ-139

ವಿಜಯಪುರ- 89

ಬಳ್ಳಾರಿ- 66

ಕಲಬುರಗಿ-58

ಯಾದಗಿರಿ-51

ಮೈಸೂರು-51

ಧಾರವಾಡ-50

ಹಾವೇರಿ-42

ಉಡುಪಿ-34

ಉತ್ತರ ಕನ್ನಡ-33

ಕೊಡಗು-33

ಮಂಡ್ಯ-31

ರಾಯಚೂರು-25

ರಾಮನಗರ-23

ದಾವಣಗೆರೆ- 21

ಬೀದರ್-19

ಗದಗ-19

ಬೆಳಗಾವಿ-15

ಚಿಕ್ಕಬಳ್ಳಾಪೂರ-12

ತುಮಕೂರು-10

ಕೋಲಾರ-09

ಚಾಮರಾಜ ನಗರ-09

ಕೊಪ್ಪಳ-07

ಹಾಸನ-06

ಶಿವಮೊಗ್ಗ-06

ಬಾಗಲಕೋಟೆ-06

ಬೆಂಗಳೂರು ಗ್ರಾಮಾಂತರ-01

ಚಿಕ್ಕಮಗಳೂರು-01

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ನಿಲ್ಲದ ಸೋಂಕಿನ ಸುಳಿ: ಯಾವ ಊರಲ್ಲಿ ಎಷ್ಟು?

ಜಿಲ್ಲೆಯಲ್ಲಿ ಭಾನುವಾರ ದಿ. 19 ರಂದು 28 ಜನರಿಗೆ(ಹೆಲ್ಥ್ ಬುಲಿಟಿನ್ ನಲ್ಲಿ 30) ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಗದಗ ನಗರದ ಸಾಲ ಓಣಿ ನಿವಾಸಿ (15 ವರ್ಷದ ಮಹಿಳೆ),

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…

ಗದಗ ಜಿಲ್ಲೆಯ 48 ಕಂಟೈನ್ಮೆಂಟ್ ಝೋನ್ ಗಳ ವಿವರ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಬುಧವಾರದ ವರೆಗೆ…

ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ 6 ತಿಂಗಳ ಕೋವಿಡ್ ರಿಸ್ಕ್ ಭತ್ಯೆ

ಬೆಂಗಳೂರು: ಕೊರೋನಾ 2ನೇ ಅಲೆಯ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೊದಲ ಅಲೆಯಲ್ಲಿ ನೀಡಲಾಗಿದ್ದ ಕೋವಿಡ್ ರಿಸ್ಕ್ ಭತ್ಯೆಯನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಮತ್ತೆ ಸರ್ಕಾರ ಕೋವಿಡ್ ರಿಸ್ಕ್ ಭತ್ಯೆಯನ್ನು ಆರು ತಿಂಗಳ ಕಾಲ ನೀಡಲು ಮುಂದಾಗಿದೆ.