ಬೆಂಗಳೂರು: ಕೋವಿಡ್ 19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಎಲ್ಲ ಶಾಲೆಗಳಿಗೆ/ಕಚೇರಿಗಳಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ಸೇರಿಕೊಂಡು ಜುಲೈ10 ರಿಂದ ಎಲ್ಲ ಶನಿವಾರಗಳಂದು ದಿನಾಂಕ: 08-08-2020ರ ವರೆಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಹೊರಡಿಸಲಾಗಿರುವ ಆದೇಶ ಅನ್ವಯವಾಗುತ್ತದೆ. ಹೀಗಾಗಿ ಶನಿವಾರ ರಜೆ ಘೋಶಿಸಿ ಇಂದು ಆದೇಶಿಸಿದೆ.

ಈ ರಜೆಯು ಕೋವಿಡ್19 ಕಾರ್ಯಕ್ಕೆ ನಿಯೋಜಿತವಾಗಿರುವ ಶಿಕ್ಷಕರು/ಅಧಿಕಾರಿ/ಸಿಬ್ಬಂಧಿಯವರಿಗೆ ಹಾಗೂ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಶಿಕ್ಷಕರು/ಅಧಿಕಾರಿ/ಸಿಬ್ಬಂಧಿಯವರೆಗೆ ಅನ್ವಯವಾಗುವುದಿಲ್ಲವೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಾರ್ಯಾಲಯ ಆದೇಶಿಸಿದೆ.

ಇನ್ನಷ್ಟು ಓದಿ.. ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

Leave a Reply

Your email address will not be published. Required fields are marked *

You May Also Like

ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಅಭಿನಂದನೆಗಳು-ಸಿದ್ದಲಿಂಗಯ್ಯ ಹೊಂಬಾಳಿ ಮಠ

ಶಿರಹಟ್ಟಿ: ಹಿಂದೂ ಮುಸ್ಲಿಮ್ ಭಾವೈಕ್ಯತೆಗೆ ಹಾಗೂ ಕೋಮು ಸೌಹಾರ್ದತೆಗೆ ಹೆಸರಾಗಿರುವ ಶಿರಹಟ್ಟಿ ಪಕೀರೇಶ್ವರ ಸಂಸ್ಥಾನ ಮಠಕ್ಕೆ…

ಇಂದು ಗದಗನಲ್ಲಿ 6 ಕೊರೊನಾ ಪಾಸಿಟಿವ್..!

ಗದಗ: ಇಂದು ಜಿಲ್ಲೆಯಲ್ಲಿ 6 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಸಂಖ್ಯೆ…

ಐಪಿಎಲ್ ಬೆಟ್ಟಿಂಗ್ : ಗದಗನಲ್ಲಿ ಕೆಲವರ ಬಂಧನ

ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಇಂದು 8 ಸಾವಿರದ ಗಡಿ ದಾಟಿದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಇಂದು 8,477 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆ ಕಂಡಿದೆ.