ಬೆಂಗಳೂರು: ಕೋವಿಡ್ 19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಎಲ್ಲ ಶಾಲೆಗಳಿಗೆ/ಕಚೇರಿಗಳಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ಸೇರಿಕೊಂಡು ಜುಲೈ10 ರಿಂದ ಎಲ್ಲ ಶನಿವಾರಗಳಂದು ದಿನಾಂಕ: 08-08-2020ರ ವರೆಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಹೊರಡಿಸಲಾಗಿರುವ ಆದೇಶ ಅನ್ವಯವಾಗುತ್ತದೆ. ಹೀಗಾಗಿ ಶನಿವಾರ ರಜೆ ಘೋಶಿಸಿ ಇಂದು ಆದೇಶಿಸಿದೆ.

ಈ ರಜೆಯು ಕೋವಿಡ್19 ಕಾರ್ಯಕ್ಕೆ ನಿಯೋಜಿತವಾಗಿರುವ ಶಿಕ್ಷಕರು/ಅಧಿಕಾರಿ/ಸಿಬ್ಬಂಧಿಯವರಿಗೆ ಹಾಗೂ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಶಿಕ್ಷಕರು/ಅಧಿಕಾರಿ/ಸಿಬ್ಬಂಧಿಯವರೆಗೆ ಅನ್ವಯವಾಗುವುದಿಲ್ಲವೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಾರ್ಯಾಲಯ ಆದೇಶಿಸಿದೆ.

ಇನ್ನಷ್ಟು ಓದಿ.. ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

Leave a Reply

Your email address will not be published. Required fields are marked *

You May Also Like

ಶಾಸಕ ಡಾ: ವೀರಣ್ಣ ಚರಂತಿಮಠ ಇವರಿಂದ 10ಕೋಟಿ.17ಲಕ್ಷ ರೂ ಗಳ ಕಾಮಗಾರಿ ಚಾಲನೆ

ಬಾಗಲಕೋಟೆ: ಕ್ಷೇತ್ರದ ಶಾಸಕ ಡಾ:ವೀರಣ್ಣ ಚರಂತಿಮಠ ತಾಲ್ಲೂಕಿನ ಬೇವೂರು ಹಾಗೂ ಬೆನಕಟ್ಟಿ ಗ್ರಾಮಗಳಲ್ಲಿ ಸೋಮವಾರ 10 ಕೋಟಿ, 17 ಲಕ್ಷ ರೂ.ಗಳ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಗಳಿಗೆ ಚಾಲನೆ ನೀಡಿದರು.

ಮೊಮ್ಮಗನಿಗೆ ಕೊರೊನಾ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಜ್ಜಿ!

ಕಾರವಾರ: ಕೊರೊನಾ ಸೋಂಕಿತನ ಸಂಪರ್ಕ ಹೊಂದುವ ಮೂಲಕ ಕ್ವಾರಂಟೈನ್ ಆಗಿದ್ದ ವೃದ್ಧೆಯೊಬ್ಬರು ತಮಗೂ ಕೊರೊನಾ ಬಂದಿದೆ…

ಪಿಯುಸಿ2: ಗದಗ ಜಿಲ್ಲಾ ಮಟ್ಟದ ರ‌್ಯಾಂಕ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 9532 ವಿದ್ಯಾರ್ಥಿಗಳು ಹಾಜರಾಗಿದ್ದು ಆ ಪೈಕಿ 6005 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಳೆದ ವರ್ಷ ಜಿಲ್ಲೆಯ ಪರೀಕ್ಷಾ ಫಲಿತಾಂಶ ಶೇ. 57.76 ರಷ್ಟಾಗಿ ಜಿಲ್ಲೆಯು 26 ನೇ ಸ್ಥಾನ ಪಡೆದುಕೊಂಡಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯು ಶೇ. 63 ರಷ್ಟು ಫಲಿತಾಂಶ ಪಡೆಯುವ ಮೂಲಕ 22 ನೇ ಸ್ಥಾನ ಪಡೆದುಕೊಂಡಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.