ಬೆಂಗಳೂರು: ನಾನು ಆರೋಗ್ಯವಾಗಿರುವೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗೆ ಪಾಸಿಟಿವ್ ದೃಢಪಟ್ಟಿದೆ. ಕೆಲವು ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡುವೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಲಹೆ, ಸೂಚನೆ ಕೊಡುವೆ ಎಂದು ಸಿಎಂ ಯಡಿಯೂರಪ್ಪ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ತಿಳಿಸಿದ್ದಾರೆ.

ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯವಾಗಿದ್ದರೂ, ಅವರು ಆನ್ ಲೈನ್ ಆಡಳಿತದ ಮೊರೆ ಹೋಗಿರುವುದು ವಿಚಿತ್ರವಾಗಿದೆ. ಅದರ ಬದಲು ಹೋಂ ಕ್ವಾರಂಟೈನ್ ಗೆ ಒಳಗಾಗುತ್ತಿರುವೆ ಎನ್ನಬಹುದಿತ್ತು ಅಲ್ಲವೇ? ನಮ್ಮ ನಾಯಕರೇ ಇಂತಹ ಮಡಿವಂತಿಕೆ ತೋರಿದರೆ ಜನರ ಪಾಡೇನು ಎಂಬ ಪ್ರಶ್ನೆಯೂ ಈಗ ಜನರನ್ನು ಕಾಡುತ್ತಿದೆ.

Leave a Reply

Your email address will not be published. Required fields are marked *

You May Also Like

ಸಚಿವ ಸುಧಾಕರ್ ತಂದೆ ಆಸ್ಪತ್ರೆಗೆ ದಾಖಲು.

ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳಿಗೆ ಕೆಟಿಟಿಎಫ್ ನೋಂದಣಿ ಕಡ್ಡಾಯ

ಉತ್ತರಪ್ರಭ ಗದಗ: ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಕಾಯ್ದೆ-2015 ಜಾರಿಯಲ್ಲಿದ್ದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ…

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 88…

ಅಪ್ರಾಪ್ತೆ ಅಪಹರಿಸಿದ್ದವನಿಗೂ ಬಂತು ಕೊರೊನಾ – ಪೊಲೀಸರು ಕ್ವಾರಂಟೈನ್!

ಮಂಗಳೂರು : ಅಪ್ರಾಪ್ತೆಯನ್ನು ಅಪಹರಿಸಿ ಮದುವೆಯಾದ ಆರೋಪಿಗೆ ಕೊರೊನಾ ಸೋಂಕು ತಗುಲಿದ ಘಟನೆ ದಕ್ಷಿಣ ಕನ್ನಡ…