ಬೆಂಗಳೂರು: ನಾನು ಆರೋಗ್ಯವಾಗಿರುವೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗೆ ಪಾಸಿಟಿವ್ ದೃಢಪಟ್ಟಿದೆ. ಕೆಲವು ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡುವೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಲಹೆ, ಸೂಚನೆ ಕೊಡುವೆ ಎಂದು ಸಿಎಂ ಯಡಿಯೂರಪ್ಪ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ತಿಳಿಸಿದ್ದಾರೆ.

ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯವಾಗಿದ್ದರೂ, ಅವರು ಆನ್ ಲೈನ್ ಆಡಳಿತದ ಮೊರೆ ಹೋಗಿರುವುದು ವಿಚಿತ್ರವಾಗಿದೆ. ಅದರ ಬದಲು ಹೋಂ ಕ್ವಾರಂಟೈನ್ ಗೆ ಒಳಗಾಗುತ್ತಿರುವೆ ಎನ್ನಬಹುದಿತ್ತು ಅಲ್ಲವೇ? ನಮ್ಮ ನಾಯಕರೇ ಇಂತಹ ಮಡಿವಂತಿಕೆ ತೋರಿದರೆ ಜನರ ಪಾಡೇನು ಎಂಬ ಪ್ರಶ್ನೆಯೂ ಈಗ ಜನರನ್ನು ಕಾಡುತ್ತಿದೆ.

Leave a Reply

Your email address will not be published. Required fields are marked *

You May Also Like

ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಪಟ್ಟಣ ಸೇರಿದಂತೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಅದರಲ್ಲಿಯೂ ಹೋಟೆಲ್ ಹಾಗೂ ದಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಹನಮಂತ ಚಲವಾದಿ ಆರೋಪಿಸಿದರು.

ವಿಧಾನ ಮಂಡಲದಲ್ಲಿ ಶಿಕ್ಷಕರ ವರ್ಗಾವಣೆ ವಿಧೇಯಕ ಮಂಡನೆ-ಶಿಕ್ಷಕರ ಸಂಘ ಹರ್ಷ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಮಂಡಲದಲ್ಲಿ ಮಂಡನೆಯಾಗಿದ್ದು, ಇದರಿಂದ ರಾಜ್ಯದ ಶಿಕ್ಷಕರ…

ಆಸ್ಪತ್ರೆಯ ಮುಂದೆಯೇ ಮಹಿಳೆಯ ತಲೆಯಮೇಲೆ ಹರಿದ ಟ್ರಾಕ್ಟರ್

ಸ್ಕೂಟಿ ಮೇಲೆ ಹೋಗುತ್ತಿದ್ದ ಮಹಿಳೆಯೊಬ್ಬರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ, ಹಿಂಬಾಗದಲ್ಲಿದ್ದ ಟ್ರಾಕ್ಟರ್ ಮಹಿಳೆಯ ತಲೆಯ ಮೇಲೆ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಬಿ ಆರ್ ಪಾಟೀಲ್ ಆಸ್ಪತ್ರೆಯ ಮುಂಬಾಗದಲ್ಲಿ ನಡೆದಿದೆ.

ಬಣ್ಣದ ಮನೆ ಆರ್ಟ ಅಡ್ಡಾದಲ್ಲಿ ಇಂದು “ಜಾನಪದ ಗಾನ ಭಜಾನಾ”

ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ…