ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಇಟಗಿ ಗ್ರಾಮದ ವಾರ್ಡ ನಂ. 4ರ ಎರಡು ಪ್ರದೇಶಗಳನ್ನು, ಲಕ್ಷ್ಮೇಶ್ವರ ಪುರಸಭೆಯ ವಾರ್ಡ ಸಂಖ್ಯೆ 22, ಬಿ.ಡಿ.ತಟ್ಟಿ ಶಾಲೆ, ಗದಗ ಬೆಟಗೇರಿ ನಗರಸಭೆಯ ವಾರ್ಡ ಸಂಖ್ಯೆ 35 ಲಕ್ಷ್ಮಣಸಾ ನಗರ ಈ ನಾಲ್ಕು ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ: ಸಿಎಂ ಹೇಳಿದ್ದೇನು?

ಬೆಂಗಳೂರು: ಸಿಎಂ ನೇತೃತ್ವದಲ್ಲಿ ಇಂದು ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ…

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ!

ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಬೆಲೆ…

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಮೂಲಕ 5 ಲಕ್ಷ ರೂ ಗಳವರೆಗೂ ಉಚಿತ ಆರೋಗ್ಯ ಸೇವೆ ಪಡೆದುಕೊಳ್ಳಬಹುದು: ಡಾ: ಕೆ.ಸುಧಾಕರ್

ಉತ್ತರಪ್ರಭ ಸುದ್ದಿ ಬಾಗೇಪಲ್ಲಿ: 100 ದಿನಗಳ ಅವಧಿಯಲ್ಲಿ ರಾಜ್ಯದ 5 ಲಕ್ಷ 20 ಸಾವಿರ ನಾಗರೀಕರಿಗೆ…

ಒಂದೇ ಕುಟುಂಬದ ನಾಲ್ವರಲ್ಲಿ ಕಂಡು ಬಂದ ಕೊರೊನಾ!

ಇಲ್ಲಿಯ ಕೆಂಜಾರು ತಂಗಡಿ ಪ್ರದೇಶದ ಒಂದೇ ಮನೆಯ ನಾಲ್ಕು ಜನರಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ.