ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಇಟಗಿ ಗ್ರಾಮದ ವಾರ್ಡ ನಂ. 4ರ ಎರಡು ಪ್ರದೇಶಗಳನ್ನು, ಲಕ್ಷ್ಮೇಶ್ವರ ಪುರಸಭೆಯ ವಾರ್ಡ ಸಂಖ್ಯೆ 22, ಬಿ.ಡಿ.ತಟ್ಟಿ ಶಾಲೆ, ಗದಗ ಬೆಟಗೇರಿ ನಗರಸಭೆಯ ವಾರ್ಡ ಸಂಖ್ಯೆ 35 ಲಕ್ಷ್ಮಣಸಾ ನಗರ ಈ ನಾಲ್ಕು ಪ್ರದೇಶಗಳನ್ನು ಕೊವಿಡ್-19 ಸೋಂಕು ನಿಯಂತ್ರಣ ಪ್ರತಿಬಂಧಿತ (ಕಂಟೇನ್ಮೆಂಟ್) ಪ್ರದೇಶಗಳೆಂದು ಘೋಷಿಸಿರುವುದನ್ನು ಹಿಂಪಡೆದು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವರದಿಯನ್ವಯ ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕುಡಿದ ಮತ್ತಿನಲ್ಲಿ ಮಹಿಳೆಯ ಜೀವಕ್ಕೆ ಕುತ್ತು ತಂದ ಪೊಲೀಸ್!

ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ…

ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್

ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.

ಪ್ರೌಢ ಶಾಲಾ ಸಹ ಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ;

ಉತ್ತರಪ್ರಭ ಕೊಪ್ಪಳ: ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳನ್ನು  ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ…

ಮುಂಡರಗಿ: ಕ್ಯಾಂಟರ್-ಬೈಕ್ ಅಪಘಾತ ಬೈಕ್ ಸವಾರ ಸಾವು.!

ಮುಂಡರಗಿ: ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ಮದ್ಯ…