ಆರ್.ಬಿ.ಐ ಬೆಳವಣಿಗೆ ಮತ್ತು ಹಣಕಾಸು ಸ್ಥಿರತೆಗೆ ಆದ್ಯತೆ ನೀಡಿದೆ. ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಹಣಕಾಸು ವ್ಯವಸ್ಥೆ ರಕ್ಷಿಸಲು ಮತ್ತು ಆರ್ಥಿಕತೆಯನ್ನು ಬೆಂಬಲಿಸಲು ಆರ್.ಬಿ.ಐ ಹಲವಾರು ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಆರ್.ಬಿ.ಐ. ಗವರ್ನರ್ ಶಶಿಕಾಂತ್ ದಾಸ್ ತಿಳಿಸಿದರು.

ನವದೆಹಲಿ: ‘ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲುಗೊಳಿಸಿದ ನಂತರ ದೇಶದ ಆರ್ಥಿಕತೆಯು ಮರಳಿ ಸಹಜ ಸ್ಥತಿಗೆ ಬರುವ ಲಕ್ಷಣಗಳು ಕಾಣಿಸುತ್ತಿವೆ ಎಂದು ಆರ್.ಬಿ.ಐ ಗವರ್ನರ್ ಶಶಿಕಾಂತ್ ದಾಸ್ ಹೇಳಿದರು.

ಅವರು ಇಂದು ಶನಿವಾರ 7ನೆ ಎಸ್.ಬಿ.ಐ. ಬ್ಯಾಂಕಿಂಗ್ ಮತ್ತು ಆರ್ಥಿಕತೆ ಸಮಾವೇಶದಲ್ಲಿ ಮುಖ್ಯ ಭಾಷಣವನ್ನು ಪ್ರಸ್ತುತಪಡಿಸಿದರು.

ಬೆಳವಣಿಗೆಯೇ ಆರ್.ಬಿ.ಐ.ನ ಪ್ರಮುಖ ಗುರಿ. ಜೊತೆಗೆ ಹಣಕಾಸು ಸ್ಥಿರತೆಯು ಮುಖ್ಯವಾದದ್ದೇ. ದೇಶವು ಸಾಂರಚನಿಕ ಸುಧಾರಣೆಗಳ ಮೂಲಕ ಸಹಜ ಆರ್ಥಿಕ ಸ್ಥಿತಿ ತಲುಪಲು ಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಹಣದ ಹರಿವು ಮತ್ತು ಸಾಲದ ಹರಿವು ಉತ್ತಮಗೊಳ್ಳುತ್ತಿದೆ. ಇದು ಒಳ್ಳೆಯ ಲಕ್ಷಣ ಎಂದು ದಾಸ್ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿಮಾನ-ರೈಲು ಸೇವೆ ರದ್ದು

ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ…

ಬೆಳ್ಳುಬ್ಬಿ ಭರವಸೆ; ಆಲಮಟ್ಟಿ ಅಹೋರಾತ್ರಿ ಧರಣಿ ಹಿಂದಕ್ಕೆ

ಆಲಮಟ್ಟಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಕೃಷ್ಣಾ ಭಾಗ್ಯ ಜಲನಿಗಮ ಮುಖ್ಯ ಎಂಜಿನಿಯರ್ ಕಚೇರಿ…

ಕಾಫಿಗೂ ಕೊರೊನಾ ಕಾಟ, ಬೆಳೆಗಾರರ ಸಂಕಷ್ಟ..!

ಲಾಕ್ ಡೌನ್ ಹಿನ್ನೆಲೆ ಕಾರ್ಮಿಕ ಕುಟುಂಬಗಳ ಪರಿಸ್ಥಿತಿ ಹೇಳತೀರದಾಗಿದೆ. ಕಾಫಿ ಉದ್ಯಮವನ್ನೆ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇನ್ನು ಕಾಫಿ ಉತ್ಪಾದನಾ ಉದ್ಯಮದ ಮೇಲೂ ಲಾಕ್ ಡೌನ್ ಪರಿಣಾಮ ಬೀರಿದೆ. ಇದರಿಂದ ಕಾಫಿ ಕೈಗಾರಿಕೆಗಳು ಸಂಕಷ್ಟ ೆದುರಿಸುವಂತಾಗಿದೆ.

ಅದ್ಭುತ ಕನಸುಗಾರ ಯುವ ಉದ್ಯಮಿ ಅಬ್ದುಲ್ ಖದೀರ್: ಜನಮನ್ನಣೆಯತ್ತ ಖದೀರ್, ಪರಿಸರ ಸ್ನೇಹಿ ಉದ್ಯಮದ ಖದರ್

ಸಮಯವನ್ನು ನಾವು ಬೆನ್ನತ್ತಿದಾಗ ಮಾತ್ರ ಸಾಧನೆ ನಮ್ಮ ಸಾಮಿಪ್ಯಕ್ಕೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ತಪಸ್ಸಿನಂತೆ ಸಾಧನೆ ಜಪ ಮಾಡಿದ ಯುವಕ ಇದೀಗ ಯುವಶಕ್ತಿ ಪಾಲಿಗೆ ಚೈತನ್ಯದ ಚಿಲುಮೆಯಾಗಿದ್ದಾನೆ. ಮಾದರಿ ಉದ್ಯಮದ ಮೂಲಕ ಬಹುದೊಡ್ಡ ಉದ್ಯಮಿಯಾಗುವ ಲಕ್ಷಣ ಹೊಂದಿದ್ದಾನೆ.