ಆರ್.ಬಿ.ಐ ಬೆಳವಣಿಗೆ ಮತ್ತು ಹಣಕಾಸು ಸ್ಥಿರತೆಗೆ ಆದ್ಯತೆ ನೀಡಿದೆ. ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಹಣಕಾಸು ವ್ಯವಸ್ಥೆ ರಕ್ಷಿಸಲು ಮತ್ತು ಆರ್ಥಿಕತೆಯನ್ನು ಬೆಂಬಲಿಸಲು ಆರ್.ಬಿ.ಐ ಹಲವಾರು ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಆರ್.ಬಿ.ಐ. ಗವರ್ನರ್ ಶಶಿಕಾಂತ್ ದಾಸ್ ತಿಳಿಸಿದರು.

ನವದೆಹಲಿ: ‘ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲುಗೊಳಿಸಿದ ನಂತರ ದೇಶದ ಆರ್ಥಿಕತೆಯು ಮರಳಿ ಸಹಜ ಸ್ಥತಿಗೆ ಬರುವ ಲಕ್ಷಣಗಳು ಕಾಣಿಸುತ್ತಿವೆ ಎಂದು ಆರ್.ಬಿ.ಐ ಗವರ್ನರ್ ಶಶಿಕಾಂತ್ ದಾಸ್ ಹೇಳಿದರು.

ಅವರು ಇಂದು ಶನಿವಾರ 7ನೆ ಎಸ್.ಬಿ.ಐ. ಬ್ಯಾಂಕಿಂಗ್ ಮತ್ತು ಆರ್ಥಿಕತೆ ಸಮಾವೇಶದಲ್ಲಿ ಮುಖ್ಯ ಭಾಷಣವನ್ನು ಪ್ರಸ್ತುತಪಡಿಸಿದರು.

ಬೆಳವಣಿಗೆಯೇ ಆರ್.ಬಿ.ಐ.ನ ಪ್ರಮುಖ ಗುರಿ. ಜೊತೆಗೆ ಹಣಕಾಸು ಸ್ಥಿರತೆಯು ಮುಖ್ಯವಾದದ್ದೇ. ದೇಶವು ಸಾಂರಚನಿಕ ಸುಧಾರಣೆಗಳ ಮೂಲಕ ಸಹಜ ಆರ್ಥಿಕ ಸ್ಥಿತಿ ತಲುಪಲು ಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಹಣದ ಹರಿವು ಮತ್ತು ಸಾಲದ ಹರಿವು ಉತ್ತಮಗೊಳ್ಳುತ್ತಿದೆ. ಇದು ಒಳ್ಳೆಯ ಲಕ್ಷಣ ಎಂದು ದಾಸ್ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಕಾಫಿಗೂ ಕೊರೊನಾ ಕಾಟ, ಬೆಳೆಗಾರರ ಸಂಕಷ್ಟ..!

ಲಾಕ್ ಡೌನ್ ಹಿನ್ನೆಲೆ ಕಾರ್ಮಿಕ ಕುಟುಂಬಗಳ ಪರಿಸ್ಥಿತಿ ಹೇಳತೀರದಾಗಿದೆ. ಕಾಫಿ ಉದ್ಯಮವನ್ನೆ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇನ್ನು ಕಾಫಿ ಉತ್ಪಾದನಾ ಉದ್ಯಮದ ಮೇಲೂ ಲಾಕ್ ಡೌನ್ ಪರಿಣಾಮ ಬೀರಿದೆ. ಇದರಿಂದ ಕಾಫಿ ಕೈಗಾರಿಕೆಗಳು ಸಂಕಷ್ಟ ೆದುರಿಸುವಂತಾಗಿದೆ.

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…

ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ

ನಗರದ ಜನತಾ ಶಿಕ್ಷಣ ಸಮಿತಿಯ ಬನಶಂಕರಿ ಆರ್ಟ್ಸ್, ಕಾಮರ್ಸ್ ಮತ್ತು ಎಸ್.ಕೆ.ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ ಆಯೋಜಿಸಲಾಗಿದೆ.

ಚಿನ್ನದ ಬೆಲೆಯಲ್ಲಿ ಇಳಿಕೆ: ಎಲ್ಲೆಲ್ಲಿ ಎಷ್ಟು ಬೆಲೆ ಇದೆ?

ಚಿನ್ನದ ಬೆಲೆ ಸತತವಾಗಿ ಎರಡನೇ ದಿನವೂ ಕಡಿಮೆಯಾಗಿದ್ದು, ಇಂದು ಮತ್ತಷ್ಟು ಅಗ್ಗವಾಗಿದೆ. ಇದು ಚಿನ್ನದ ಖರೀದಿದಾರರಿಗೆ ಸಂತೋಷದ ವಿಷಯ.