ಆರ್.ಬಿ.ಐ ಬೆಳವಣಿಗೆ ಮತ್ತು ಹಣಕಾಸು ಸ್ಥಿರತೆಗೆ ಆದ್ಯತೆ ನೀಡಿದೆ. ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಹಣಕಾಸು ವ್ಯವಸ್ಥೆ ರಕ್ಷಿಸಲು ಮತ್ತು ಆರ್ಥಿಕತೆಯನ್ನು ಬೆಂಬಲಿಸಲು ಆರ್.ಬಿ.ಐ ಹಲವಾರು ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಆರ್.ಬಿ.ಐ. ಗವರ್ನರ್ ಶಶಿಕಾಂತ್ ದಾಸ್ ತಿಳಿಸಿದರು.

ನವದೆಹಲಿ: ‘ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲುಗೊಳಿಸಿದ ನಂತರ ದೇಶದ ಆರ್ಥಿಕತೆಯು ಮರಳಿ ಸಹಜ ಸ್ಥತಿಗೆ ಬರುವ ಲಕ್ಷಣಗಳು ಕಾಣಿಸುತ್ತಿವೆ ಎಂದು ಆರ್.ಬಿ.ಐ ಗವರ್ನರ್ ಶಶಿಕಾಂತ್ ದಾಸ್ ಹೇಳಿದರು.

ಅವರು ಇಂದು ಶನಿವಾರ 7ನೆ ಎಸ್.ಬಿ.ಐ. ಬ್ಯಾಂಕಿಂಗ್ ಮತ್ತು ಆರ್ಥಿಕತೆ ಸಮಾವೇಶದಲ್ಲಿ ಮುಖ್ಯ ಭಾಷಣವನ್ನು ಪ್ರಸ್ತುತಪಡಿಸಿದರು.

ಬೆಳವಣಿಗೆಯೇ ಆರ್.ಬಿ.ಐ.ನ ಪ್ರಮುಖ ಗುರಿ. ಜೊತೆಗೆ ಹಣಕಾಸು ಸ್ಥಿರತೆಯು ಮುಖ್ಯವಾದದ್ದೇ. ದೇಶವು ಸಾಂರಚನಿಕ ಸುಧಾರಣೆಗಳ ಮೂಲಕ ಸಹಜ ಆರ್ಥಿಕ ಸ್ಥಿತಿ ತಲುಪಲು ಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಹಣದ ಹರಿವು ಮತ್ತು ಸಾಲದ ಹರಿವು ಉತ್ತಮಗೊಳ್ಳುತ್ತಿದೆ. ಇದು ಒಳ್ಳೆಯ ಲಕ್ಷಣ ಎಂದು ದಾಸ್ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಮುಂಬೈನ 800 ಚದರ ಅಡಿ ಜಾಗಕ್ಕೆ ತಿಂಗಳಿಗೆ 1 ರೂಪಾಯಿ!: ಪತ್ನಿಗೆ ಲೀಸ್ ಕೊಟ್ಟ ಬ್ಯಾಂಕ್ ಚೇರ್ಮನ್

ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ. ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

ಶ್ರೀಮಂತರ ಪಟ್ಟಿಯಲ್ಲಿ ಕೆಳಕ್ಕೆ ಇಳಿದ ಮುಖೇಶ್ ಅಂಬಾನಿ!

ಮುಂಬಯಿ : ಫೋರ್ಬ್ಸ್ ಪಟ್ಟಿಯಲ್ಲಿ ಹಿಂದಕ್ಕೆ ಬಿದ್ದಿರುವ ಭಾರತೀಯ ಉದ್ಯಮಿ ಮುಖೇಶ್ ಅಂಬಾನಿ ಅವರು 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿಮಾನ-ರೈಲು ಸೇವೆ ರದ್ದು

ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ…

ಕೊರೊನಾದ ಮಧ್ಯೆಯೂ ಸಂಗ್ರಹವಾದ ಜಿಎಸ್ ಟಿ ಮೊತ್ತ ಎಷ್ಟು ಗೊತ್ತಾ?

ನವದೆಹಲಿ : ಹಣಕಾಸು ಇಲಾಖೆ ಜಿಎಸ್‌ಟಿ ಸಂಗ್ರಹದ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ ತಿಂಗಳಲ್ಲಿ ಒಟ್ಟು…