ಆರ್.ಬಿ.ಐ ಬೆಳವಣಿಗೆ ಮತ್ತು ಹಣಕಾಸು ಸ್ಥಿರತೆಗೆ ಆದ್ಯತೆ ನೀಡಿದೆ. ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಹಣಕಾಸು ವ್ಯವಸ್ಥೆ ರಕ್ಷಿಸಲು ಮತ್ತು ಆರ್ಥಿಕತೆಯನ್ನು ಬೆಂಬಲಿಸಲು ಆರ್.ಬಿ.ಐ ಹಲವಾರು ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಆರ್.ಬಿ.ಐ. ಗವರ್ನರ್ ಶಶಿಕಾಂತ್ ದಾಸ್ ತಿಳಿಸಿದರು.

ನವದೆಹಲಿ: ‘ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲುಗೊಳಿಸಿದ ನಂತರ ದೇಶದ ಆರ್ಥಿಕತೆಯು ಮರಳಿ ಸಹಜ ಸ್ಥತಿಗೆ ಬರುವ ಲಕ್ಷಣಗಳು ಕಾಣಿಸುತ್ತಿವೆ ಎಂದು ಆರ್.ಬಿ.ಐ ಗವರ್ನರ್ ಶಶಿಕಾಂತ್ ದಾಸ್ ಹೇಳಿದರು.

ಅವರು ಇಂದು ಶನಿವಾರ 7ನೆ ಎಸ್.ಬಿ.ಐ. ಬ್ಯಾಂಕಿಂಗ್ ಮತ್ತು ಆರ್ಥಿಕತೆ ಸಮಾವೇಶದಲ್ಲಿ ಮುಖ್ಯ ಭಾಷಣವನ್ನು ಪ್ರಸ್ತುತಪಡಿಸಿದರು.

ಬೆಳವಣಿಗೆಯೇ ಆರ್.ಬಿ.ಐ.ನ ಪ್ರಮುಖ ಗುರಿ. ಜೊತೆಗೆ ಹಣಕಾಸು ಸ್ಥಿರತೆಯು ಮುಖ್ಯವಾದದ್ದೇ. ದೇಶವು ಸಾಂರಚನಿಕ ಸುಧಾರಣೆಗಳ ಮೂಲಕ ಸಹಜ ಆರ್ಥಿಕ ಸ್ಥಿತಿ ತಲುಪಲು ಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಹಣದ ಹರಿವು ಮತ್ತು ಸಾಲದ ಹರಿವು ಉತ್ತಮಗೊಳ್ಳುತ್ತಿದೆ. ಇದು ಒಳ್ಳೆಯ ಲಕ್ಷಣ ಎಂದು ದಾಸ್ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಕೊರೊನಾದ ಮಧ್ಯೆಯೂ ಸಂಗ್ರಹವಾದ ಜಿಎಸ್ ಟಿ ಮೊತ್ತ ಎಷ್ಟು ಗೊತ್ತಾ?

ನವದೆಹಲಿ : ಹಣಕಾಸು ಇಲಾಖೆ ಜಿಎಸ್‌ಟಿ ಸಂಗ್ರಹದ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ ತಿಂಗಳಲ್ಲಿ ಒಟ್ಟು…

ಗೂಗಲ್ ಫೋಟೋ ಬ್ಯಾಕ್ಅಪ್ ಸ್ಟೋರೇಜ್ ಗೆ ಇನ್ಮುಂದೆ ಹಣ ಪಾವತಿಸಬೇಕು

ಈಗಾಗಲೇ ಹಲವು ವರ್ಷಗಳಿಂದ ಮೊಬೈಲ್ ಗಳಲ್ಲಿ ಗೂಗಲ್ ಫೋಟೋಗಳು ಉಚಿತವಾಗಿ ಸಿಗುತ್ತಿದ್ದವು. ಆದರೆ ಇನ್ಮುಂದೆ ಹಾಗಿಲ್ಲ. ಫೋಟೋ ಬ್ಯಾಕ್ ಅಪ್ ಸ್ಟೋರೇಜ್ ಮಾಡಲು ಹಣ ಪಾವತಿಸುವಂತಾಗಿದೆ.

2019-20: ತೆರಿಗೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

2019-20ರ ಹಣಕಾಸು ವರ್ಷದ ತೆರಿಗೆಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ದಿನಾಂಕ ಮತ್ತು ಅಂತಿಮ ದಿನಾಂಕಗಳನ್ನು (ಡೆಡ್ ಲೈನ್) ಇಲ್ಲಿ ಪ್ರಕಟಿಸಲಾಗಿದೆ. ತೆರಿಗೆ ಪಾವತಿದಾರರಾಗಿದ್ದಲ್ಲಿ, ಇವನ್ನು ನೋಟ್ ಮಾಡಿಟ್ಟುಕೊಳ್ಳುವುದು ಒಳ್ಳೆಯದು.

ಭಾರತದ ಅತಿ ಶ್ರೀಮಂತ ಮಹಿಳೆ ರೋಶ್ನಿ: 38 ವರ್ಷಕ್ಕೆ ಎಚ್.ಸಿ.ಎಲ್ ಕಂಪನಿ ಅಧ್ಯಕ್ಷೆ

ವಾಣಿಜ್ಯ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ-ಎಂಬಿಎ ಮಾಡಿರುವ ರೋಶ್ನಿ ಈಗ ಎಚ್.ಸಿ.ಎಲ್. ಟೆಕ್ನಾಲಜೀಸ್ ಕಂಪನಿಯ ಅಧ್ಯಕ್ಷೆ ಆಗಿದ್ದಾರೆ. ಶಿವ್ ನಾಡಾರ್ ತೆರವು ಮಾಡಿದ ಸ್ಥಾನಕ್ಕೆ ಅವರ ಮಗಳು ರೋಶ್ನಿ ನಾಡಾರ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.