ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಓರ್ವ ಯುವಕ ಇಂದು ಬಲಿಯಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿದೆ.
ಗದಗ ನಗರದ 20 ವರ್ಷದ ಯುವಕ ಇಂದು ಸಾವನ್ನಪ್ಪಿದ್ದು, ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಯುವಕ ಜುಲೈ 9 ರಂದು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ದಾಖಲಾದ ಬಳಿಕ ಕೋವಿಡ್-19 ಪರೀಕ್ಷೆ ಮಾಡಲಾಗಿತ್ತು. ಜುಲೈ 10 ರಂದು ಕೊರೊನಾ ಸೋಂಕು ದೃಢ ಪಟ್ಟಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.

ಗರ್ಭಿಣಿ ಪತ್ನಿ, ಮಗುವನ್ನು ಬಂಡಿಯಲ್ಲಿ ಕೂರಿಸಿಕೊಂಡು 700 ಕಿ.ಮೀ ನಡೆದ ಪತಿ!

ಇಲ್ಲೊಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯನ್ನು ಗಾಡಿ ಬಂಡಿಯಲ್ಲಿ ಕೂರಿಸಿಕೊಂಡು ಸುಮಾರು 700 ಕಿ.ಮೀ ಎಳೆದುಕೊಂಡು ಬಂದಿರುವ ಘಟನೆ ನಡೆದಿದೆ.

ಕಷ್ಟಾ ಮಾಡೋದು ಭಾಳ್ ಕಷ್ಟ ಅಂತ ಕಷ್ಟದ ಅಂಗಡಿನಾ ಬಂದ್ ಮಾಡಿದ ತಿಪ್ಪಾ..!

ಅನೌನು ಎರಡ್ ತಿಂಗಳ್ ಹೊತ್ತಾತು ಗಡ್ಡದಾಗೂ ಸೀರ ಸೇರುವಂಗಾಗ್ಯಾವು, ಕೆರದ್ , ಕೆರದ್ ತಲಿ ಕೆಟ್ ಹೋಗೈತಿ. ಅದಕ್ ಇವತ್ತು ಕಷ್ಟದ ಅಂಗಡಿ ಚಾಲೂ ಅಂದಿದ್ದಕ್ಕ ನಾನು ದುಡಿಕಿಲೇ ಬಂದೇ ಅಷ್ಟರಾಗ್ ನೀನಾ ಅಂಗಡಿ ಕದಾ ಹಾಕ್ಕೊಂಡು ಹೊಂಟ್ಯಲ್ಲಾ ಅಂದ ಯಲ್ಲಾ.