ಗದಗ: ಜಿಲ್ಲೆಯಲ್ಲಿ ರವಿವಾರ ದಿ. 12 ರಂದು 13 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ. ಹಾವೇರಿ ಜಿಲ್ಲೆ ಪ್ರವಾಸದ ಹಿನ್ನಲೆಯುಳ್ಳ ಶಿರಹಟ್ಟಿ ತಾಲೂಕಿನ ಶಿಗ್ಲಿ ಗ್ರಾಮದ ನಿವಾಸಿ 37 ವರ್ಷದ ಪುರುಷ      (ಪಿ-36323) ಸೋಂಕು ದೃಢಪಟ್ಟಿರುತ್ತದೆ.

ಲಕ್ಷ್ಮೇಶ್ವರ ನಗರದ ದಾಸರ ಓಣಿ ನಿವಾಸಿ 24 ವರ್ಷದ ಮಹಿಳೆ ಪಿ-28940 ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ ನಿವಾಸಿ  20 ವರ್ಷದ ಮಹಿಳೆ (ಪಿ-36447) ಸೋಂಕು ದೃಢಪಟ್ಟಿರುತ್ತದೆ.

ಬೆಳಗಾವಿ ಜಿಲ್ಲೆಯ ಸುರೇಬಾನ ಪ್ರವಾಸದ ಹಿನ್ನೆಲೆಯುಳ್ಳ ಗದಗ ತಾಲೂಕಿನ ಮುಳಗುಂದ ನಿವಾಸಿ 49 ವರ್ಷದ ಪುರುಷ (ಪಿ-36463) ಸೋಂಕು ದೃಢಪಟ್ಟಿರುತ್ತದೆ.

ಬೆಂಗಳೂರಿನಿಂದ ಪ್ರವಾಸದ ಹಿನ್ನೆಲೆಯುಳ್ಳ ಗದಗ ತಾಲೂಕಿನ ಹರ್ತಿ ಗ್ರಾಮದ ನಿವಾಸಿಗಳಾದ 37 ವರ್ಷದ ಮಹಿಳೆ   (36473) ಹಾಗೂ 38 ವರ್ಷದ ಪುರುಷ (36501) ಸೋಂಕು ದೃಢಪಟ್ಟಿರುತ್ತದೆ.

ಗದಗ ಬೆಟಗೇರಿ ಹುಡ್ಕೋ ಕಾಲನಿಯ ನಿವಾಸಿ 47 ವರ್ಷದ ಪುರುಷ (36559) ಸೋಂಕು ದೃಢಪಟ್ಟಿದ್ದು ಸೋಂಕು ಸಂಪರ್ಕದ ಮಾಹಿತಿ ಪತ್ತೆ ಹಚ್ಚಲಾಗುತ್ತಿದೆ.

ಗದಗ ಬೆಟಗೇರಿ ನಗರದ ಬಸವೇಶ್ವರ ನಗರ ನಿವಾಸಿ 51 ವರ್ಷದ ಮಹಿಳೆ ಪಿ-31106 ಸೋಂಕಿತರ ಸಂಪರ್ಕದಿಂದಾಗಿ  ನಗರದ ಶಹಪೂರ ಪೇಟೆಯ ನಿವಾಸಿ 26 ವರ್ಷದ ಪುರುಷ (36570) ಸೋಂಕು ದೃಢಪಟ್ಟಿರುತ್ತದೆ.

ಲಕ್ಷ್ಮೇಶ್ವರ ನಗರದ ದಾಸರ ಓಣಿ ನಿವಾಸಿ 24 ವರ್ಷದ ಮಹಿಳೆ ಪಿ-28940 ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ ನಿವಾಸಿ 1 ವರ್ಷದ ಮಗು (36586) ಸೋಂಕು ದೃಢಪಟ್ಟಿರುತ್ತದೆ.

ಲಕ್ಷ್ಮೇಶ್ವರದ ಇಂದಿರಾ ನಗರ ನಿವಾಸಿ 41 ವರ್ಷದ ಮಹಿಳೆ ಪಿ-18285 ಸೋಂಕಿತರ ಸಂಪರ್ಕದಿಂದಾಗಿ ಗದಗ ತಾಲೂಕಿನ ನಾಗಾವಿಯ ಗಾಳೆಮ್ಮನ ಗುಡಿ ನಿವಾಸಿಗಳಾದ 32 ವರ್ಷದ ಪುರುಷ (36616) ಹಾಗೂ 4 ವರ್ಷದ ಬಾಲಕ (36634) ಸೋಂಕು ದೃಢಪಟ್ಟಿರುತ್ತದೆ.

ನರಗುಂದದ ಹೊರಕೇರಿ ಓಣಿ ನಿವಾಸಿ 19 ವರ್ಷದ ಯುವಕ (ಪಿ-36666) ಗೆ ಕೆಮ್ಮು ಹಾಗೂ ಜ್ವರದ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿರುತ್ತದೆ.

ಬೆಂಗಳೂರಿನಿಂದ ಪ್ರವಾಸದ ಹಿನ್ನೆಲೆಯುಳ್ಳ ಶಿರಹಟ್ಟಿ ತಾಲೂಕಿನ ಗೊಜನೂರು ಗ್ರಾಮದ 33 ವರ್ಷದ ಪುರುಷ  (ಪಿ-36686) ಸೋಂಕು ದೃಢಪಟ್ಟಿರುತ್ತದೆ.

ಗದಗ ಬೆಟಗೇರಿ ಕಾಗದಗಾರ ಓಣಿ ನಿವಾಸಿ 72 ವರ್ಷದ ಪುರುಷ (ಪಿ-36726) ಗೆ ತೀವ್ರ ಉಸಿರಾಟದ ತೊಂದರೆಯ ಲಕ್ಷಣಗಳಿಂದಾಗಿ ಸೋಂಕು ದೃಢಪಟ್ಟಿರುತ್ತದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ. (ರಾಜ್ಯ ಬುಲೆಟಿನನಲ್ಲಿ ಒಂದು ಪ್ರಕರಣ ಪುನರಾವರ್ತನೆಯಾಗಿದ್ದು ಅದನ್ನು ಸರಿಪಡಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಜಿಲ್ಲಾ ಸಮೀಕ್ಷಣಾ ಅಧಿಕಾರಿಗಳು ತಿಳಿಸಿರುತ್ತಾರೆ.)

Leave a Reply

Your email address will not be published. Required fields are marked *

You May Also Like

ಈರುಳ್ಲಿ ಮಾರಟಕ್ಕೆ ಹೋರಟ ರೈತರು ; ಲಾರಿ ಪಲ್ಟಿ ಆಗಿ ರೋಡ್ ಪಾಲಾದ ಈರುಳ್ಳಿ, ನಾಲ್ಕೂ ಜನ ರೈತರ ಸಾವು

ಉತ್ತರಪ್ರಭ ಸುದ್ದಿ ಗದಗ: ತಾಲೂಕಿನ ಹುಯಿಲಗೋಳ ಗ್ರಾಮದ ರೈತರು ತಾವು ಬೆಳೆದ ಈರುಳ್ಳಿಯನ್ನು ಮಾರಾಟಕ್ಕೆಂದು ಬೆಂಗಳೂರಿಗೆ…

ಗದಗ ಜಿಲ್ಲೆಯಲ್ಲಿಂದು ಯಾವ ಊರಲ್ಲಿ ಎಷ್ಟು ಪಾಸಿಟಿವ್!

ಜಿಲ್ಲೆಯಲ್ಲಿ ಸೋಮವಾರ ದಿ. 20 ರಂದು 30 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಜಿಡಿಜಿ-498 ಮಲ್ಲಸಮುದ್ರ ನಿವಾಸಿ (46,ಪುರುಷ) ಹಾಗೂ ಜಿಡಿಜಿ-585 ಹುಲಕೋಟಿ

ಸೂರ್ಯಕಾಂತಿ ಕ್ಷೇತ್ರಕ್ಕೆ ಕೃಷಿ ಅಧಿಕಾರಿಗಳ ಭೇಟಿ ಕೀಟ ರೋಗ ನಿಯಂತ್ರಣಕ್ಕೆ ಸಲಹೆ

ಉತ್ತರಪ್ರಭ ಸುದ್ದಿನಿಡಗುಂದಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಕೀಟ ಹಾಗೂ ರೋಗಗಳ…

ದಿಂಗಾಲೇಶ್ವರ ಶ್ರೀ ಆಕ್ಷೇಪಾರ್ಹ ಹೇಳಿಕೆಗೆ ಸಚಿವ ಸಿ.ಸಿ.ಪಾಟೀಲ ತೀವ್ರ ಖಂಡನೆ

ಉತ್ತರಪ್ರಭಆಲಮಟ್ಟಿ: ಅಸಂಖ್ಯ ಭಕ್ತರ ಆರಾಧ್ಯ ದೈವ ಗದುಗಿನ ತೋಂಟದ ಲಿಂಗೈಕ್ಯ ಡಾ. ಸಿದ್ದಲಿಂಗ ಶ್ರೀಗಳ ಜನ್ಮದಿನವನ್ನು…